The New Indian Times | ದಿ ನ್ಯೂ ಇಂಡಿಯನ್ ಟೈಮ್ಸ್
No Result
View All Result
The New Indian Times | ದಿ ನ್ಯೂ ಇಂಡಿಯನ್ ಟೈಮ್ಸ್

ಆಸಿಡಿಟಿಗೆ ಸಿಂಪಲ್ ಮನೆಮದ್ದು

Tniteditor by Tniteditor
January 28, 2022
in ಆರೋಗ್ಯ
0
ಆಸಿಡಿಟಿಗೆ ಸಿಂಪಲ್ ಮನೆಮದ್ದು
0
SHARES
0
VIEWS
Share on FacebookShare on Twitter

ಹೊರಗಿನ ಆಹಾರಗಳನ್ನು ಸೇವಿಸುವುದರಿಂದ ಕೆಲವೊಮ್ಮೆ ಅಜೀರ್ಣ ಸಮಸ್ಯೆ, ಅಸಿಡಿಟಿ ಕಾಣಿಸಿಕೊಳ್ಳುತ್ತದೆ. ಈ ಸಮಸ್ಯೆಯನ್ನು ನಿವಾರಿಸಲು ಅಡುಗೆ ಮನೆಯ ಸಾಮಾಗ್ರಿಗಳೇ ಸಾಕು.

ಒಂದೆಲಗವನ್ನು ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವನೆ ಮಾಡುವುದರಿಂದ ನಮ್ಮ ನೆನಪಿನ ಶಕ್ತಿ ಅಧಿಕವಾಗುತ್ತದೆ ಎಂದು ಹೇಳುತ್ತಾರೆ.

Related posts

ಕಣ್ಣಿನ ದೃಷ್ಟಿ ಸುಧಾರಿಸಲು ಸಿಂಪಲ್ ಮನೆ ಮದ್ದು!

ಕಣ್ಣಿನ ದೃಷ್ಟಿ ಸುಧಾರಿಸಲು ಸಿಂಪಲ್ ಮನೆ ಮದ್ದು!

February 20, 2022
ಅಕಾಲಿಕವಾಗಿ ಬಿಳಿಯಾಗುತ್ತಿರುವ ತಲೆಕೂದಲಿನ ಸಮಸ್ಯೆ ನಿವಾರಿಸಲು ಮನೆ ಮದ್ದು

ಅಕಾಲಿಕವಾಗಿ ಬಿಳಿಯಾಗುತ್ತಿರುವ ತಲೆಕೂದಲಿನ ಸಮಸ್ಯೆ ನಿವಾರಿಸಲು ಮನೆ ಮದ್ದು

February 18, 2022

 

ಅದೇ ರೀತಿ ಒಂದೆಲಗ ಸೊಪ್ಪನ್ನು ಪ್ರತಿ ದಿನ ಊಟವಾದ ನಂತರ ತಿನ್ನುವುದರಿಂದ ಅಜೀರ್ಣ ಸಮಸ್ಯೆ ದೂರವಾಗಿ ತಿಂದ ಆಹಾರ ಚೆನ್ನಾಗಿ ಜೀರ್ಣವಾಗುತ್ತದೆ.

ಜೀರಿಗೆ ಪುಡಿ ಮಾಡಿ ಕುದಿಸಿ ತುಂಡು ಬೆಲ್ಲ ಸೇರಿಸಿ ಕಷಾಯ ಮಾಡಿ ಕುಡಿದರೆ ಆಸಿಡಿಟಿ ಸಮಸ್ಯೆ ದೂರವಾಗುತ್ತದೆ.

ಊಟವಾದ ಬಳಿಕ ರಾತ್ರಿ ಮಲಗುವ ಮುನ್ನ ಒಂದು ಲೋಟ ತಣ್ಣನೆಯ ಹಾಲು ಕುಡಿಯುವುದರಿಂದಲೂ ಆಸಿಡಿಟಿ ಸಮಸ್ಯೆಯನ್ನು ದೂರವಿಡಬಹುದು.

Previous Post

ಷೇರು ಮಾರುಕಟ್ಟೆಯಲ್ಲಿ ಕುಸಿದು ಬಿದ್ದ Zomato

Next Post

ರೋಹಿತ್ ಶರ್ಮಾ ಬೆಂಬಲಿಸಿದ ವಿರಾಟ್ ಕೊಹ್ಲಿಯ ಕೋಚ್ !

Next Post
ರೋಹಿತ್ ಶರ್ಮಾ ಬೆಂಬಲಿಸಿದ ವಿರಾಟ್ ಕೊಹ್ಲಿಯ ಕೋಚ್ !

ರೋಹಿತ್ ಶರ್ಮಾ ಬೆಂಬಲಿಸಿದ ವಿರಾಟ್ ಕೊಹ್ಲಿಯ ಕೋಚ್ !

Leave a Reply Cancel reply

Your email address will not be published. Required fields are marked *

  • Home
  • Our Portfolio

© 2022 JNews - Premium WordPress news & magazine theme by Jegtheme.

No Result
View All Result
  •  Privacy Policy
  • All posts
  • Authors list
  • Coming soon
  • Contact
  • Home 1
  • Home 10
  • Home 11
  • Home 12
  • Home 2
  • Home 3
  • Home 4
  • Home 5
  • Home 6
  • Home 7
  • Home 8
  • Home 9
  • HomeF
  • Homepage – Big Slide
  • Homepage – Big Slide
  • Homepage – Blog
  • Homepage – Fashion
  • Homepage – Full Post Featured
  • Homepage – Infinite Scroll
  • Homepage – Loop
  • Homepage – Magazine
  • Homepage – Newsmag
  • Homepage – Newspaper
  • Homepage – Sport
  • Homepage – Tech
  • Homepage – Video
  • News
  • Page builder blocks – Content section
  • Page builder blocks – Full width section
  • Sample Page
  • Shortcodes
  • Single contest photo
  • terms of service
  • ಈ ಶಾಲೆ ವಿದ್ಯಾರ್ಥಿನಿಯರು ಒಂದೇ ಬಣ್ಣದ ಒಳ ಉಡುಪು ಧರಿಸ ಬೇಕಂತೆ…!
  • ಕರ್ನಾಟಕದಲ್ಲಿ ಒಂದೇ ದಿನದಲ್ಲಿ ಬರೋಬ್ಬರಿ 75 ಕೋಟಿರು ಮದ್ಯ ಮಾರಾಟ !?
  • ಕವರ್ ಪೇಜ್
  • ನಾನು ರಾಜೀನಾಮೆ ನೀಡಲು ಸಿಧ್ದ !? ರಮೇಶ್ ಜಾರಕಿಹೊಳಿ ಹೀಗೆ ಹೇಳಿದ್ದೇಕೆ ?
  • ಬೌಲರ್ ಗಳಿಗೂ ಹೆಲ್ಮೆಟ್…! ಯುವ ಆಟಗಾರನ ಬೌಲಿಂಗ್ ಶೈಲಿಯೇ ಇದಕ್ಕೆ ಕಾರಣ…!
  • ರುದ್ರಾಕ್ಷಿ ಮಾಲೆ ಧರಿಸಿದ ತುಮಕೂರಿನಲ್ಲಿ ಭಾಷಣ ಮಾಡಿದ್ರು ಮೋದಿ !?
  • ರೈತರ ಖಾತೆಗೆ 12 ಕೋಟಿ ಹಣ ಜಮಾ !? ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ.
  • ಸಿದ್ದರಾಮಯ್ಯ ಅವರು ನನ್ನ ಮಾರ್ಗದರ್ಶಕರು ! ಬಿಜೆಪಿ ಗೆ ಈ ಹೇಳಿಕೆ ಗೊಂದಲವುಂಟು ಮಾಡುತ್ತಾ?
  • ಹೊಸ ವರ್ಷದ ಆಚರಣೆಯನ್ನು ಇನ್ನು ಮುಂದೆ ಎಂಜಿ ರಸ್ತೆಯಲ್ಲಿ ಮಾಡುವಂತಿಲ್ಲ ! ಯಾಕೆ ಗೊತ್ತಾ ?

© 2022 JNews - Premium WordPress news & magazine theme by Jegtheme.