PWDಯಿಂದಾಗದ ಕೆಲಸ ಹೊರನಾಡು ದೇವಾಲಯದಿಂದಾಯ್ತು…!

Date:

ಚಿಕ್ಕಮಗಳೂರು ಜಿಲ್ಲೆಯ ಹೆಬ್ಬಾಳ ಸೇತುವೆ ದುರಸ್ತಿ ಬಗ್ಗೆ ಸಾಕಷ್ಟು ಸುದ್ದಿಯಾಗಿದ್ದರೂ ಪಿಡಬ್ಲ್ಯುಡಿ ತಲೆಕೆಡಿಸಿಕೊಂಡಿಲ್ಲ. ತಮಗೇನು ಸಂಬಂಧ ಇಲ್ಲದಂತೆ ಅಧಿಕಾರಿಗಳು ನಿದ್ರೆಗೆ ಜಾರಿದ್ದಾರೆ. ಲೋಕೋಪಯೋಗಿ ಇಲಾಖೆ ಮಾಡಬೇಕಾದ ಕೆಲಸವನ್ನು ಹೊರನಾಡು ದೇವಾಲಯ ಆಡಳಿತ ಮಂಡಳಿ ಮಾಡುತ್ತಿದೆ.

ಭಾರಿ ಮಳೆಯಿಂದಾಗಿ ಒಂದೇ ತಿಂಗಳಲ್ಲಿ ಈ ಸೇತುವೆ 7ಬಾರಿ ಮುಳುಗಿತ್ತು.‌ ಇದರಿಂದ ಹೊರನಾಡಿಗೆ ಸಂಪರ್ಕ ಕಲ್ಪಿಸುವ ಈ ಸೇತುವೆ ಶಿಥಿಲಾವಸ್ಥೆಗೆ ಬಂದಿತ್ತು. ಇದನ್ನು ಸರಿಪಡಿಸಬೇಕಾಗಿದ್ದ ಲೋಕೋಪಯೋಗಿ ಇಲಾಖೆ ನಿದ್ರೆಯಿಂದ ಎಚ್ಚೆತ್ತುಕೊಂಡಿಲ್ಲ. ಭಕ್ತರಿಗೆ ಪ್ರವಾಸಿಗರಿಗೆ ತೊಂದರೆ ಆಗಬಾರದೆಂದು ಹೊರನಾಡು ಅನ್ನಪೂರ್ಣೇಶ್ವರಿ ದೇವಾಲಯದ ಆಡಳಿತ ಮಂಡಳಿಯೇ ಸೇತುವೆ ದುರಸ್ತಿ ಮಾಡಿದೆ.

Share post:

Subscribe

spot_imgspot_img

Popular

More like this
Related

ಲಂಚ ಪಡೆಯುವಾಗ ಎಫ್ ಡಿಎ ಲೋಕಾಯುಕ್ತ ಬಲೆಗೆ!

ಲಂಚ ಪಡೆಯುವಾಗ ಎಫ್ ಡಿಎ ಲೋಕಾಯುಕ್ತ ಬಲೆಗೆ! ಕಲಬುರಗಿ: ಜಿಲ್ಲೆಯ ಕಮಲಾಪುರ ತಹಶಿಲ್ದಾರ್...

ಅಕ್ರಮ ವಲಸಿಗ ಶೆಡ್ ಪರಿಶೀಲನೆ: ಪುನೀತ್ ಕೆರೆಹಳ್ಳಿ ಬಂಧನ

ಅಕ್ರಮ ವಲಸಿಗ ಶೆಡ್ ಪರಿಶೀಲನೆ: ಪುನೀತ್ ಕೆರೆಹಳ್ಳಿ ಬಂಧನ ಬೆಂಗಳೂರು: ಹಿಂದೂಪರ ಕಾರ್ಯಕರ್ತ...

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣ ಹವೆ

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣ ಹವೆ ಬೆಂಗಳೂರು: ಕಳೆದ ಕೆಲ...

ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ: ಇಂದು ಭಾಲ್ಕಿಯಲ್ಲಿ ಅಂತಿಮ ದರ್ಶನ, ಸಂಜೆ ಅಂತ್ಯಕ್ರಿಯೆ

ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ: ಇಂದು ಭಾಲ್ಕಿಯಲ್ಲಿ ಅಂತಿಮ ದರ್ಶನ,...