PWDಯಿಂದಾಗದ ಕೆಲಸ ಹೊರನಾಡು ದೇವಾಲಯದಿಂದಾಯ್ತು…!

Date:

ಚಿಕ್ಕಮಗಳೂರು ಜಿಲ್ಲೆಯ ಹೆಬ್ಬಾಳ ಸೇತುವೆ ದುರಸ್ತಿ ಬಗ್ಗೆ ಸಾಕಷ್ಟು ಸುದ್ದಿಯಾಗಿದ್ದರೂ ಪಿಡಬ್ಲ್ಯುಡಿ ತಲೆಕೆಡಿಸಿಕೊಂಡಿಲ್ಲ. ತಮಗೇನು ಸಂಬಂಧ ಇಲ್ಲದಂತೆ ಅಧಿಕಾರಿಗಳು ನಿದ್ರೆಗೆ ಜಾರಿದ್ದಾರೆ. ಲೋಕೋಪಯೋಗಿ ಇಲಾಖೆ ಮಾಡಬೇಕಾದ ಕೆಲಸವನ್ನು ಹೊರನಾಡು ದೇವಾಲಯ ಆಡಳಿತ ಮಂಡಳಿ ಮಾಡುತ್ತಿದೆ.

ಭಾರಿ ಮಳೆಯಿಂದಾಗಿ ಒಂದೇ ತಿಂಗಳಲ್ಲಿ ಈ ಸೇತುವೆ 7ಬಾರಿ ಮುಳುಗಿತ್ತು.‌ ಇದರಿಂದ ಹೊರನಾಡಿಗೆ ಸಂಪರ್ಕ ಕಲ್ಪಿಸುವ ಈ ಸೇತುವೆ ಶಿಥಿಲಾವಸ್ಥೆಗೆ ಬಂದಿತ್ತು. ಇದನ್ನು ಸರಿಪಡಿಸಬೇಕಾಗಿದ್ದ ಲೋಕೋಪಯೋಗಿ ಇಲಾಖೆ ನಿದ್ರೆಯಿಂದ ಎಚ್ಚೆತ್ತುಕೊಂಡಿಲ್ಲ. ಭಕ್ತರಿಗೆ ಪ್ರವಾಸಿಗರಿಗೆ ತೊಂದರೆ ಆಗಬಾರದೆಂದು ಹೊರನಾಡು ಅನ್ನಪೂರ್ಣೇಶ್ವರಿ ದೇವಾಲಯದ ಆಡಳಿತ ಮಂಡಳಿಯೇ ಸೇತುವೆ ದುರಸ್ತಿ ಮಾಡಿದೆ.

Share post:

Subscribe

spot_imgspot_img

Popular

More like this
Related

ಮಹಿಳೆಯರಿಗೆ ಗುಡ್‌ ನ್ಯೂಸ್: ವೇತನ ಸಹಿತ ಮುಟ್ಟಿನ ರಜೆಗೆ ಅನುಮೋದನೆ‌

ಮಹಿಳೆಯರಿಗೆ ಗುಡ್‌ ನ್ಯೂಸ್: ವೇತನ ಸಹಿತ ಮುಟ್ಟಿನ ರಜೆಗೆ ಅನುಮೋದನೆ‌ ಬೆಂಗಳೂರು: ಗ್ಯಾರಂಟಿ...

ಹಾಸನಾಂಬೆ ದೇವಾಲಯದ ಗರ್ಭಗುಡಿ ಬಾಗಿಲು ಓಪನ್

ಹಾಸನಾಂಬೆ ದೇವಾಲಯದ ಗರ್ಭಗುಡಿ ಬಾಗಿಲು ಓಪನ್ ಹಾಸನ: ಐತಿಹಾಸಿಕ ಪ್ರಸಿದ್ಧ ಹಾಸನಾಂಬೆ ದೇವಸ್ಥಾನದ...

ಬಂಗಾರದ ಬೆಲೆ ಏರಿಕೆ! ಬೆಳ್ಳಿಯೂ ದುಬಾರಿ, ಹೀಗಿದೆ ಇಂದಿನ ರೇಟ್!

ಬಂಗಾರದ ಬೆಲೆ ಏರಿಕೆ! ಬೆಳ್ಳಿಯೂ ದುಬಾರಿ, ಹೀಗಿದೆ ಇಂದಿನ ರೇಟ್! ಚಿನ್ನ ಖರೀದಿಗೆ...

ಕರ್ನಾಟಕದ 12 ಜಿಲ್ಲೆಗಳಲ್ಲಿ ವಿಪರೀತ ಮಳೆ: ಬೆಂಗಳೂರಿಗೆ ಯೆಲ್ಲೋ ಅಲರ್ಟ್ ಘೋಷಣೆ!

ಕರ್ನಾಟಕದ 12 ಜಿಲ್ಲೆಗಳಲ್ಲಿ ವಿಪರೀತ ಮಳೆ: ಬೆಂಗಳೂರಿಗೆ ಯೆಲ್ಲೋ ಅಲರ್ಟ್ ಘೋಷಣೆ! ಬೆಂಗಳೂರು:...