PWDಯಿಂದಾಗದ ಕೆಲಸ ಹೊರನಾಡು ದೇವಾಲಯದಿಂದಾಯ್ತು…!

Date:

ಚಿಕ್ಕಮಗಳೂರು ಜಿಲ್ಲೆಯ ಹೆಬ್ಬಾಳ ಸೇತುವೆ ದುರಸ್ತಿ ಬಗ್ಗೆ ಸಾಕಷ್ಟು ಸುದ್ದಿಯಾಗಿದ್ದರೂ ಪಿಡಬ್ಲ್ಯುಡಿ ತಲೆಕೆಡಿಸಿಕೊಂಡಿಲ್ಲ. ತಮಗೇನು ಸಂಬಂಧ ಇಲ್ಲದಂತೆ ಅಧಿಕಾರಿಗಳು ನಿದ್ರೆಗೆ ಜಾರಿದ್ದಾರೆ. ಲೋಕೋಪಯೋಗಿ ಇಲಾಖೆ ಮಾಡಬೇಕಾದ ಕೆಲಸವನ್ನು ಹೊರನಾಡು ದೇವಾಲಯ ಆಡಳಿತ ಮಂಡಳಿ ಮಾಡುತ್ತಿದೆ.

ಭಾರಿ ಮಳೆಯಿಂದಾಗಿ ಒಂದೇ ತಿಂಗಳಲ್ಲಿ ಈ ಸೇತುವೆ 7ಬಾರಿ ಮುಳುಗಿತ್ತು.‌ ಇದರಿಂದ ಹೊರನಾಡಿಗೆ ಸಂಪರ್ಕ ಕಲ್ಪಿಸುವ ಈ ಸೇತುವೆ ಶಿಥಿಲಾವಸ್ಥೆಗೆ ಬಂದಿತ್ತು. ಇದನ್ನು ಸರಿಪಡಿಸಬೇಕಾಗಿದ್ದ ಲೋಕೋಪಯೋಗಿ ಇಲಾಖೆ ನಿದ್ರೆಯಿಂದ ಎಚ್ಚೆತ್ತುಕೊಂಡಿಲ್ಲ. ಭಕ್ತರಿಗೆ ಪ್ರವಾಸಿಗರಿಗೆ ತೊಂದರೆ ಆಗಬಾರದೆಂದು ಹೊರನಾಡು ಅನ್ನಪೂರ್ಣೇಶ್ವರಿ ದೇವಾಲಯದ ಆಡಳಿತ ಮಂಡಳಿಯೇ ಸೇತುವೆ ದುರಸ್ತಿ ಮಾಡಿದೆ.

Share post:

Subscribe

spot_imgspot_img

Popular

More like this
Related

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ ಬೆಂಗಳೂರು: ರಾಜ್ಯದ...

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ ಬೆಂಗಳೂರು:...

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ...