ಹುಚ್ಚ ವೆಂಕಟ್ ಗೆ ಮಡಿಕೇರಿಯಲ್ಲಿ ಸಿಕ್ಕಳು ಹುಡುಗಿ..! `ಕೋಟಿ' ಬೇಕಾದರೂ ಖರ್ಚಾಗಲಿ ಎಂದರಂತೆ..!?

Date:

ಹುಚ್ಚ ವೆಂಕಟ್ ಸಧ್ಯ ಸ್ಯಾಂಡಲ್ ವುಡ್ ನಲ್ಲಿ ಓಡುತ್ತಿರುವ ಹೆಸರು. ವಿವಾದಗಳಿಂದಲೇ ಹೆಸರು ಮಾಡಿಕೊಂಡವರು; ಹೆಸರು ಕೆಡಿಸಿಕೊಂಡವರು. ಅವರು ಇತ್ತೀಚೆಗೆ ಹುಡುಗಿಯನ್ನು ಹುಡುಕಿಕೊಂಡು ಮಡಿಕೇರಿಗೆ ಹೊರಟಿದ್ದರು. ಅಲ್ಲಿ ಹಲವಾರು ಹುಡುಗಿಯರನ್ನು ನೋಡಿದ ನಂತರ ಸೌಜನ್ಯ ಮಾದಪ್ಪ ಎಂಬ ಹುಡುಗಿಗೆ ಫುಲ್ ಫಿದಾ ಆಗಿದ್ದರು. ಇವಳೇ ನನ್ನ ಕಾವೇರಿ, ನನ್ನ ಕೋಟಿ ಬಜೆಟ್ಟಿನ ಪೊರ್ಕಿ ಹುಚ್ಚ ವೆಂಕಟನ ಕನಸಿನ ರಾಣಿ ಎಂದು ಖುಷಿಯಾದರಂತೆ. ಅಂದಹಾಗೆ ತನ್ನ ಪೊರ್ಕಿ ಹುಚ್ಚ ವೆಂಕಟ್ ಚಿತ್ರಕ್ಕೆ ಮಡಿಕೇರಿಯ ನಾಯಕಿಯ ಅನ್ವೇಷಣೆಯಲ್ಲಿದ್ದ ಅವರಿಗೆ ಕೊನೆಗೂ ನಾಯಕಿ ಸಿಕ್ಕಿದ್ದಾರೆ. ಇತ್ತೀಚೆಗಷ್ಟೆ ಅವರು ಮಡಿಕೇರಿಯಲ್ಲಿ ನಾಯಕಿಯರ ಅಡಿಷನ್ ನಡೆಸಿದ್ದರು.

 

POPULAR  STORIES :

ಆಕ್ರಮಣಶೀಲ ಆಟಗಾರ ಕೋಹ್ಲಿ `ಪೇಂಟಿಂಗ್’ ಮೂಲಕ ಎಲ್ಲರನ್ನೂ ನಗಿಸಬಲ್ಲ!

ಅಜರ್ ಯಾಕೆ ತನ್ನ ಕಾಲರ್ ನ ಮೇಲಕ್ಕೆತ್ತಿ ಆಟವಾಡ್ತಿದ್ರು ಗೊತ್ತಾ..?

2012 ಕಟ್ಟುಕಥೆ..! 2050 ಅಸಲಿ ಕಥೆ..! ನಡುಗಿಸುತ್ತದೆ ಈ ವರದಿ..!

ಹುಲಿದೈವ ಸ್ಪರ್ಶಿಸಿದ್ರೆ ಸಾವು ಖಚಿತ….!

400 ವರ್ಷಗಳ ಹಿಂದಿನ ಶವಗಳು ಕೊಳೆತಿಲ್ಲ..! ಈ ಗುಹೆ ಪ್ರವೇಶಿಸುವುದಕ್ಕೆ ಎಂಟೆದೆ ಬೇಕು..!?

ಇದ್ದಕ್ಕಿದ್ದಂತೆ ಗೇಲ್ ಸಿಡಿತಿರೋದು ಯಾಕೆ..!? ಕೊಹ್ಲಿ ಬಳಿ ಗೇಲ್ ಹೇಳಿದ್ದೇನು ಗೊತ್ತಾ..!?

ಐಶ್ವರ್ಯಗೆ ಶಾಕ್ ಕೊಟ್ಟ ಅಭಿಷೇಕ್ ಬಚ್ಚನ್ ನ ನಡುವಳಿಕೆ..! #Video

ಮುಳುಗಲಿದೆ ಮುಂಬೈ..! ಕೋಲ್ಕತಾಕ್ಕೂ ಅಪಾಯ ತಪ್ಪಿದಲ್ಲ..!

ಈ ಅವಳಿ ಸೋದರಿಯರಿಗೆ ವಿಚಿತ್ರ ಬಯಕೆ..!? ಅದೇನಂತಾ ನೀವೇ ಓದಿ..!?

Share post:

Subscribe

spot_imgspot_img

Popular

More like this
Related

LPG ಕೊರತೆ ಹೊಡೆತ: ಮುಂಬೈಯಲ್ಲಿ 20% ಹೋಟೆಲ್‌ಗಳು ಬಂದ್, ಇನ್ನೂ 50% ಮುಚ್ಚುವ ಭೀತಿ

LPG ಕೊರತೆ ಹೊಡೆತ: ಮುಂಬೈಯಲ್ಲಿ 20% ಹೋಟೆಲ್‌ಗಳು ಬಂದ್, ಇನ್ನೂ 50%...

ಅಂತರರಾಷ್ಟ್ರೀಯ ಮಹಿಳಾ ದಿನವೇ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ: ಬಿಜೆಪಿ ಸಂಸದರು ಮಾತನಾಡಲಿ – ಡಿಕೆ ಶಿವಕುಮಾರ್

ಅಂತರರಾಷ್ಟ್ರೀಯ ಮಹಿಳಾ ದಿನವೇ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ: ಬಿಜೆಪಿ ಸಂಸದರು...

ಸಾಲಬಾಧೆ: ಶಾಸಕ ಬಸವರಾಜ್ ಶಿವಗಂಗಾ PA ಲಾಡ್ಜ್ʼನಲ್ಲಿ ನೇಣು ಬಿಗಿದು ಆತ್ಮಹತ್ಯೆ

ಸಾಲಬಾಧೆ: ಶಾಸಕ ಬಸವರಾಜ್ ಶಿವಗಂಗಾ PA ಲಾಡ್ಜ್ʼನಲ್ಲಿ ನೇಣು ಬಿಗಿದು ಆತ್ಮಹತ್ಯೆ ಬೆಂಗಳೂರು:...

ಕರೂರು ಕಾಲ್ತುಳಿತ ಪ್ರಕರಣ: ನಟ ವಿಜಯ್ʼಗೆ ಮತ್ತೆ ಸಿಬಿಐ ಸಮನ್ಸ್

ಕರೂರು ಕಾಲ್ತುಳಿತ ಪ್ರಕರಣ: ನಟ ವಿಜಯ್ʼಗೆ ಮತ್ತೆ ಸಿಬಿಐ ಸಮನ್ಸ್ ನವದೆಹಲಿ: ಕರೂರಿನಲ್ಲಿ...