ಬೀದಿ ಆಯ್ತು, ಇವತ್ತು ಕಮಿಷನರ್ ಕಚೇರಿಯಲ್ಲೇ ಹುಚ್ಚವೆಂಕಟ್ ಹುಚ್ಚಾಟ…!

Date:

ಹುಚ್ಚವೆಂಕಟ್ ಹುಚ್ಚಾಟ ಹೆಚ್ಚಾಗುತ್ತಲೇ ಇದೆ. ಕುಡಿದು ಬೀದಿಯಲ್ಲಿ ರಂಪಾಟ ಮಾಡಿದ್ದ ಹುಚ್ಚವೆಂಕಟ್ ‌ಇಂದು ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಹುಚ್ಚಾಟ ಮಾಡಿದ್ದಾರೆ..!
ಬೆಂಗಳೂರು ಪೊಲೀಸ್ ಕಮಿಷನರ್ ಕಚೇರಿಗೆ ಭೇಟಿ ನೀಡಿದ ವೆಂಕಟ್ ಮೊನ್ನೆಯ ಬೀದಿ ರಂಪಾಟದ ಬಗ್ಗೆ ದೂರು ದಾಖಲಿಸಲು ಮುಂದಾಗಿದ್ದರು.
ತನ್ನ ಕಂಪ್ಲೆಂಟ್ ಯಾರೂ ತಗೋಳ್ತಾ ಇಲ್ಲ. ಅದಕ್ಕೆ ಇಲ್ಲಿಗೆ ಬಂದಿದ್ದೀನಿ ಎಂದು ವೆಂಕಟ್ ಹೇಳಿದ್ದಾರೆ.

ವೆಂಕಟ್ ಎರಡು ದಿನದ ಹಿಂದೆ ಉಲ್ಲಾಳದ ಬಾರ್ ವೊಂದರಲ್ಲಿ ಕುಡಿದು ಬೀದಿಯಲ್ಲಿ ಅಡ್ಡಾಡಿದ್ದರು. ಬೇಕರಿಯೊಂದರ ಮುಂದೆ ರಂಪಾಟ ಮಾಡಿದ್ದರು. ಓರ್ವನ ಮೇಲೆ ಹಲ್ಲೆ ನಡೆಸಿದ್ದರು‌. ಆರ್ ಆರ್ ನಗರ ಪೊಲೀಸರು ವಶಕ್ಕೆ ಪಡೆದು ಎಚ್ಚರಿಕೆ ನೀಡಿ ಬಿಟ್ಟು ಕಳುಹಿಸಿದ್ದರು.
ಇಂದು ವೆಂಕಟ್ ಘಟನೆಗೆ ಸಂಬಂಧಪಟ್ಟಂತೆ ಬೇಕರಿ ಮಾಲೀಕರ ವಿರುದ್ಧ ಹಾಗೂ ಸೆಲ್ಫಿ ತೆಗೆದುಕೊಳ್ಳಲು ಮುಗಿ ಬಿದ್ದವರ ವಿರುದ್ಧ ದೂರು‌ ನೀಡಲು ಕಮಿಷನರ್ ಕಚೇರಿಗೆ ಹೋಗಿದ್ದರು.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...