ಪತ್ನಿ ಎದುರೇ ಪತಿಯ ಕೊಲೆ ಯತ್ನ!

Date:

ವಿರ್ಯಾಲಗುಡ ಮರ್ಯಾದೆ ಹತ್ಯೆ ಪ್ರಕರಣ ಹಸಿರಾಗಿರುವಾಗಲೇ , ಇದರ ಬೆನ್ನಲ್ಲೇ ಹೈದರಾಬಾದ್ ನಲ್ಲಿ ಇಂತಹದ್ದೇ ಘಟನೆ ಯತ್ನ ನಡೆದಿದೆ.‌ ಪತ್ನಿ ಎದುರೇ ಪತಿಯನ್ನು ಕೊಲೆ ಮಾಡಲು ಪ್ರಯತ್ನಲಾಗಿದೆ.
ಎರ್ರಗುಡ್ಡದಲ್ಲಿ ಒಂದು ವಾರದ ಹಿಂದಷ್ಟೇ ಮದುವೆಯಾಗಿದ್ದ ಸಂದೀಪ್ ಮತ್ತು ಮಾಧವಿ ಹಿಂಸೆಗೆ ಒಳಗಾದ ಜೋಡಿ.


ಎರ್ರಗುಡ್ಡದ ಗೋಕುಲ್ ಸಿನಿಮಾ ಮಂದಿರಕ್ಕೆ ಬಂದಾಗ ಅಪರಿಚಿತನೊಬ್ಬ ಇವರ ಮೇಲೆ ದಾಳಿ ಮಾಡಿದ್ದಾನೆ. ದಾಳಿಯಿಂದ ಸಂದೀಪ್ ನ‌ಕುತ್ತಿಗೆ , ಎದೆಭಾಗ ಸೇರಿದಂತೆ ಇತರೆ ಭಾಗಗಳಿಗೆ ಚಾಕುವಿನಿಂದ ಗಾಯಗಳಾಗಿವೆ.‌ ಸ್ಥಳದಲ್ಲಿದ್ದವರು ನೆರವಿಗೆ ಬಂದಿದ್ದರಿಂದ ಸಂದೀಪ್ -ಮಾಧವಿ ಪಾರಾಗಿದ್ದಾರೆ. ಆರೋಪಿ ಪರಾರಿಯಾಗಿದ್ದಾನೆ. ಸ್ಥಳೀಯರ ಮಾಹಿತಿ ಮೇರೆಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಸಂದೀಪ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Share post:

Subscribe

spot_imgspot_img

Popular

More like this
Related

ನನ್ನ ಹೆಸರು ನೆನಪಿಸಿಕೊಳ್ಳದಿದ್ದರೆ ಕುಮಾರಸ್ವಾಮಿಗೆ ನಿದ್ದೆ ಬರುವುದಿಲ್ಲ: ಡಿ.ಕೆ.ಶಿವಕುಮಾರ್

ನನ್ನ ಹೆಸರು ನೆನಪಿಸಿಕೊಳ್ಳದಿದ್ದರೆ ಕುಮಾರಸ್ವಾಮಿಗೆ ನಿದ್ದೆ ಬರುವುದಿಲ್ಲ: ಡಿ.ಕೆ.ಶಿವಕುಮಾರ್ ಬಿಗ್ ಬಾಸ್ ಕಾರ್ಯಕ್ರಮ...

ಬಿಗ್ ಬಾಸ್ ಮನೆಗೆ ಬೀಗ: ಹೈಕೋರ್ಟ್ ಮೊರೆ ಹೋದ ಜಾಲಿವುಡ್ ಸ್ಟುಡಿಯೋ

ಬಿಗ್ ಬಾಸ್ ಮನೆಗೆ ಬೀಗ: ಹೈಕೋರ್ಟ್ ಮೊರೆ ಹೋದ ಜಾಲಿವುಡ್ ಸ್ಟುಡಿಯೋ ಬೆಂಗಳೂರು:...

‘ಬಿಗ್​ಬಾಸ್​ ಕನ್ನಡ 12’ ನಡೆಯುತ್ತಿರುವ ಜಾಲಿವುಡ್​ ಸ್ಟುಡಿಯೋಸ್​ʼಗೆ ಬೀಗ!

‘ಬಿಗ್​ಬಾಸ್​ ಕನ್ನಡ 12’ ನಡೆಯುತ್ತಿರುವ ಜಾಲಿವುಡ್​ ಸ್ಟುಡಿಯೋಸ್​ʼಗೆ ಬೀಗ! ಕನ್ನಡದ ಪ್ರಸಿದ್ಧ ರಿಯಾಲಿಟಿ...

ರಾಜ್ಯದ ಶಾಲೆಗಳಿಗೆ ಅ.18ವರೆಗೆ ದಸರಾ ರಜೆ ವಿಸ್ತರಣೆ: ಸಿಎಂ ಸಿದ್ದರಾಮಯ್ಯ

ರಾಜ್ಯದ ಶಾಲೆಗಳಿಗೆ ಅ.18ವರೆಗೆ ದಸರಾ ರಜೆ ವಿಸ್ತರಣೆ: ಸಿಎಂ ಸಿದ್ದರಾಮಯ್ಯ ಬೆಂಗಳೂರು: ರಾಜ್ಯದಲ್ಲಿ...