ಗಣೇಶೋತ್ಸವಕ್ಕೆ ನೋ ಎಂದ ಸುಪ್ರೀಂಕೋರ್ಟ್

Date:

ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಸಾಕಷ್ಟು ಪ್ರಯತ್ನ ಮಾಡಲಾಗುತ್ತಿತ್ತು . ಆದರೆ ಅಲ್ಲಿ ನಾಳೆ ಗಣೇಶೋತ್ಸವ ಆಚರಣೆ ಇಲ್ಲ . ಈ ಬಗ್ಗೆ ಈಗ ಸುಪ್ರೀಂಕೋರ್ಟ್ ಆದೇಶ ನೀಡಿದೆ . ಈ ವಿಚಾರ ಸಂಬಂಧ ಯಥಾಸ್ಥಿತಿ ಎರಡೂ ಪಕ್ಷಗಳೂ ಕಾಯ್ದುಕೊಳ್ಳಲು ಸುಪ್ರೀಂಕೋರ್ಟ್ ಆದೇಶ ನೀಡಿದ್ದು , . ನಾಳೆ ಗಣೇಶೋತ್ಸವ ಮಾಡುವ ಹಾಗಿಲ್ಲ ಎಂದು ಆದೇಶಿಸಿದೆ .

Share post:

Subscribe

spot_imgspot_img

Popular

More like this
Related

ಖಾಲಿ ಹುದ್ದೆಗಳ ಭರ್ತಿ ನಮ್ಮ ಆದ್ಯತೆ: ಡಿಕೆ ಶಿವಕುಮಾರ್ ಭರವಸೆ

ಖಾಲಿ ಹುದ್ದೆಗಳ ಭರ್ತಿ ನಮ್ಮ ಆದ್ಯತೆ: ಡಿಕೆ ಶಿವಕುಮಾರ್ ಭರವಸೆ ಬೆಂಗಳೂರು: ಕಾಂಗ್ರೆಸ್...

ರಾಜ್ಯದ ಜನರ ಕ್ಷಮೆ ಕೇಳಲಿ: ಮುಖ್ಯಮಂತ್ರಿಗೆ ವಿಜಯೇಂದ್ರ ಒತ್ತಾಯ

ರಾಜ್ಯದ ಜನರ ಕ್ಷಮೆ ಕೇಳಲಿ: ಮುಖ್ಯಮಂತ್ರಿಗೆ ವಿಜಯೇಂದ್ರ ಒತ್ತಾಯ ಬೆಂಗಳೂರು: ಮುಖ್ಯಮಂತ್ರಿಗಳು ವಾಸ್ತವಿಕ...

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ ಬೆಂಗಳೂರು: ನಗರದ ಚಿಕ್ಕಪೇಟೆಯ ಕುಂಬಾರಪೇಟೆ...

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು?

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು? ಸಾಮಾನ್ಯವಾಗಿ...