ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಭಾರೀ ಹೈಡ್ರಾಮಾ

Date:

ಬೆಂಗಳೂರು : ರಾಜ್ಯದಲ್ಲಿ ಮಸೀದಿ ಹಾಗೂ ಹಿಂದೂ ದೇಗುಲಗಳ ನಡುವಿನ ಧರ್ಮ ದಂಗಲ್ ಹೆಚ್ಚಾಗಿದೆ. ಈ ಬೆನ್ನಲ್ಲೆ ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಭಾರೀ ಹೈಡ್ರಾಮಾ ನಡೆದಿದೆ. ಹಿಂದೂಗಳಿಗೂ ಇತರೆ ಕಾರ್ಯಕ್ರಮಗಳಿಗೆ ಮೈದಾನ ನೀಡಬೇಕು.

 

ಮುಸ್ಲಿಂ ಸಮುದಾಯಕ್ಕೊಂದೇ ಈ ಜಾಗ ಸೀಮಿತವಾಗಿಲ್ಲ ಅಂತ ವಂದೇ ಮಾತರಂ ಸಂಘಟನೆಯ ರಾಜ್ಯಾಧ್ಯಕ್ಷ ಶಿವಕುಮಾರ್ ನಾಯ್ಕ್ ಆ್ಯಂಡ್ ಟೀಂ, ಈದ್ಗಾ ಮೈದಾನದ ಕಟ್ಟೆಯ ಮೇಲೆ ಕೂತು ಆಗ್ರಹಿಸಿದ್ರು. ಸ್ಥಳೀಯರು ಕೂಡ ಜಮಾಯಿಸ್ತಿದ್ದಂತೆ ಎಚ್ಚೆತ್ತ ನಗರ ಪೊಲೀಸರು ವಶಕ್ಕೆ ಪಡೆದು, ಠಾಣೆಗೆ ಕರೆದುಕೊಂಡು ಹೋದ್ರು.

Share post:

Subscribe

spot_imgspot_img

Popular

More like this
Related

ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ: ಲಕ್ಷ್ಮೀ ಹೆಬ್ಬಾಳಕರ್

ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ: ಲಕ್ಷ್ಮೀ ಹೆಬ್ಬಾಳಕರ್ ಬೆಂಗಳೂರು:...

ಅಂಬೇಡ್ಕರ್ ಫೋಟೋಗೆ ಅವಮಾನ ಆರೋಪ: ಬಾನು ಮುಷ್ತಾಕ್ ವಿರುದ್ಧ ಕ್ರಮಕ್ಕೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ಅಂಬೇಡ್ಕರ್ ಫೋಟೋಗೆ ಅವಮಾನ ಆರೋಪ: ಬಾನು ಮುಷ್ತಾಕ್ ವಿರುದ್ಧ ಕ್ರಮಕ್ಕೆ ಛಲವಾದಿ...

ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ: ಇಂಧನ ಟ್ಯಾಂಕ್‌ಗೆ ಬೆಂಕಿ, ವಿಮಾನ ಹಾರಾಟ ತಾತ್ಕಾಲಿಕ ಸ್ಥಗಿತ

ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ: ಇಂಧನ ಟ್ಯಾಂಕ್‌ಗೆ ಬೆಂಕಿ,...

ಎಳೆಯ ಮಕ್ಕಳಿಗೆ ಡ್ರ್ಯಾಗನ್ ಫ್ರೂಟ್ ನೀಡಬಹುದೇ? ಇಲ್ಲಿದೆ ಮಾಹಿತಿ

ಎಳೆಯ ಮಕ್ಕಳಿಗೆ ಡ್ರ್ಯಾಗನ್ ಫ್ರೂಟ್ ನೀಡಬಹುದೇ? ಇಲ್ಲಿದೆ ಮಾಹಿತಿ ಮಕ್ಕಳು ಆರೋಗ್ಯವಾಗಿಯೂ ಸದೃಢವಾಗಿಯೂ...