ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಭಾರೀ ಹೈಡ್ರಾಮಾ

Date:

ಬೆಂಗಳೂರು : ರಾಜ್ಯದಲ್ಲಿ ಮಸೀದಿ ಹಾಗೂ ಹಿಂದೂ ದೇಗುಲಗಳ ನಡುವಿನ ಧರ್ಮ ದಂಗಲ್ ಹೆಚ್ಚಾಗಿದೆ. ಈ ಬೆನ್ನಲ್ಲೆ ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಭಾರೀ ಹೈಡ್ರಾಮಾ ನಡೆದಿದೆ. ಹಿಂದೂಗಳಿಗೂ ಇತರೆ ಕಾರ್ಯಕ್ರಮಗಳಿಗೆ ಮೈದಾನ ನೀಡಬೇಕು.

 

ಮುಸ್ಲಿಂ ಸಮುದಾಯಕ್ಕೊಂದೇ ಈ ಜಾಗ ಸೀಮಿತವಾಗಿಲ್ಲ ಅಂತ ವಂದೇ ಮಾತರಂ ಸಂಘಟನೆಯ ರಾಜ್ಯಾಧ್ಯಕ್ಷ ಶಿವಕುಮಾರ್ ನಾಯ್ಕ್ ಆ್ಯಂಡ್ ಟೀಂ, ಈದ್ಗಾ ಮೈದಾನದ ಕಟ್ಟೆಯ ಮೇಲೆ ಕೂತು ಆಗ್ರಹಿಸಿದ್ರು. ಸ್ಥಳೀಯರು ಕೂಡ ಜಮಾಯಿಸ್ತಿದ್ದಂತೆ ಎಚ್ಚೆತ್ತ ನಗರ ಪೊಲೀಸರು ವಶಕ್ಕೆ ಪಡೆದು, ಠಾಣೆಗೆ ಕರೆದುಕೊಂಡು ಹೋದ್ರು.

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ ಧಾರವಾಡ:...

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು!

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು! ದಾವಣಗೆರೆ: ಜಿಲ್ಲೆಯ ಜಗಳೂರು ತಾಲೂಕಿನ ಗೋಗುದ್ದು...

ಪ್ರತಿದಿನ ಮೊಸರು–ಸಕ್ಕರೆ ತಿನ್ನುತ್ತೀರಾ? ಹಾಗಾದ್ರೆ ಈ ಸ್ಟೋರಿ ನೋಡಿ

ಪ್ರತಿದಿನ ಮೊಸರು–ಸಕ್ಕರೆ ತಿನ್ನುತ್ತೀರಾ? ಹಾಗಾದ್ರೆ ಈ ಸ್ಟೋರಿ ನೋಡಿ ಯಾವುದೇ ಶುಭಕಾರ್ಯ ಆರಂಭಿಸುವ...