ಇದು ರೋಗನಿರೋಧಕ ಶಕ್ತಿಗೆ ರಾಮಬಾಣ..!

Date:

ಇತ್ತೀಚಿನ ದಿನಗಳಲ್ಲಿ ರೋಗನಿರೋಧಕ ಶಕ್ತಿ ಅನ್ನೊದು ತುಂಬಾ ಬೇಕು . ಯಾಕೆಂದರೆ ಕೋವಿಡ್ ನಂತಹ ಮಹಾಮಾರಿ ವಿರುದ್ದ ಹೋರಾಡಲು ಮುಖ್ಯವಾಗಿ ಬೇಕಾದದ್ದೇ ರೋಗನಿರೋಧಕ ಶಕ್ತಿ . ಅಷ್ಟೇ ಅಲ್ಲ ಯಾವುದೇ ಕಾಯಿಲೆಗಳು ಬಂದರು ಮನುಷ್ಯನಿಗೆ ರೋಗನಿರೋಧಕ ಶಕ್ತಿ ಬೇಕು.

ಇಂಜೆಕ್ಷನ್ ಗಳ ಮುಖಾಂತರ ಈ ರೋಗನಿರೋಧಕ ಶಕ್ತಿ ಹೆಚ್ಚು ಮಾಡಿಕೊಳ್ಳುವುದು ಅಷ್ಟು ಸೂಕ್ತವಲ್ಲ . ನೈಸರ್ಗಿಕವಾಗಿ ಹೆಚ್ಚು ಮಾಡಿಕೊಳ್ಳುವುದು ಉತ್ತಮ .

ಹಾಗಾದರೆ ನೈಸರ್ಗಿಕವಾಗಿ ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳುವುದು ಹೇಗೆ ?

ಪ್ರತಿನಿತ್ಯ ಜೀರಿಗೆ ನೀರು ಕುಡಿಯುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ . ಅಷ್ಟೇ ಅಲ್ಲದೆ ಈ ಜೀರಿಗೆ ನೀರು ಬಹು ಉಪಯೋಗಿ . ಜೀರ್ಣಕ್ರಿಯೆ ಹೆಚ್ಚಿಸುತ್ತದೆ . ತೂಕವನ್ನ ಕಡಿಮೆ ಮಾಡಿಕೊಳ್ಳಲು ಸಹಾಯವಾಗುತ್ತದೆ .

ಜೀರಿಗೆ ನೀರು ಅಂದರೆ ಯಾವ ರೀತಿ ಮಾಡಿಕೊಳ್ಳುವುದು ?

ರಾತ್ರಿ ಮಲಗುವಾಗ ಒಂದು ಗ್ಲಾಸ್ ನೀರಿನಲ್ಲಿ ಜೀರಿಗೆ ಹಾಕಿ ಇಡಬೇಕು . ಬೆಳಿಗ್ಗೆ ಆ ನೀರನ್ನ ಒಂದು ಕುದಿ ಬರುವ ವರೆಗೆ ಕುದಿಸಿ, ನೀರನ್ನ ಶೋಧಿಸಿ ಕುಡಿಯಬೇಕು‌.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...