ಅಪ್ಪನನ್ನು ಕೊಂದ ಉಗ್ರರನ್ನು ಕೊಲ್ಲಲು ಸೇನೆ ಸೇರ್ತೀನಿ

Date:

ಕಾಶ್ಮೀರದಲ್ಲಿ ಇತ್ತೀಚೆಗೆ ನಡೆದ ಉಗ್ರರ ನಡುವಿನ ಕಾರ್ಯಾಚರಣೆಯಲ್ಲಿ ಹುತಾತ್ಮನಾದ ಪೊಲೀಸ್ ಪೇದೆಯ ಪುತ್ರ ಇದೀಗ ಸೇನೆ ಸೇರಲು ರೆಡಿಯಾಗಿದ್ದಾನೆ.
ತಂದೆಯನ್ನು ಕೊಂದ ಉಗ್ರರ ವಿರುದ್ಧ ಸೇಡು ತೀರಿಸಿಕೊಳ್ಳಲು ನಾನು ಕೂಡ ಭಾರತೀಯ ಸೇನೆ ಸೇರುತ್ತೇನೆ ಎಂದು ಪೇದೆ ಪುತ್ರ ಹೇಳಿಕೆ ನೀಡಿದ್ದಾನೆ. ಕಳೆದ ಬಾಟಮಾಲೂ ಪ್ರದೇಶದಲ್ಲಿ ನಡೆದಿದ್ದ ಉಗ್ರ ನಿಗ್ರಹ ಕಾರ್ಯಾಚರಣೆ ವೇಳೆ ಪೇದೆ ಪರ್ವೇಜ್ ಅಹ್ಮದ್ ಹುತಾತ್ಮರಾಗಿದ್ದರು.

ನಿನ್ನೆ ಅವರ ಅಂತ್ಯಕ್ರಿಯೆ ನಡೆದಿದ್ದು, ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರ ಪುತ್ರ ತಾನೂ ಕೂಡ ಸೇನೆ ಸೇರಿ ನನ್ನ ತಂದೆಯ ಕೊಂದ ಉಗ್ರರನ್ನು ಕೊಂದು ಹಾಕುತ್ತೇನೆ ಎಂದು ಸಂಕಲ್ಪ ಮಾಡಿದ್ದಾನೆ.
ಪರ್ವೇಜ್ ಅಹ್ಮದ್ ಸಾವಿನ ಹಿನ್ನಲೆಯಲ್ಲಿ ಅವರ ಕುಟುಂಬಸ್ಥರಿಗೆ ಕಾಶ್ಮೀರ ಸರ್ಕಾರ ಉದ್ಯೋಗ ಭರವಸ ನೀಡಿದೆಯಾದರೂ, ತಾನು ಸೇನೆಯನ್ನೇ ಸೇರುವುದಾಗಿ ಪುತ್ರ ಹೇಳ್ತಿದ್ದಾನೆ.‌

Share post:

Subscribe

spot_imgspot_img

Popular

More like this
Related

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ ಬೆಂಗಳೂರು:- ರಾಜ್ಯದಲ್ಲಿ...