ಅಪ್ಪನನ್ನು ಕೊಂದ ಉಗ್ರರನ್ನು ಕೊಲ್ಲಲು ಸೇನೆ ಸೇರ್ತೀನಿ

Date:

ಕಾಶ್ಮೀರದಲ್ಲಿ ಇತ್ತೀಚೆಗೆ ನಡೆದ ಉಗ್ರರ ನಡುವಿನ ಕಾರ್ಯಾಚರಣೆಯಲ್ಲಿ ಹುತಾತ್ಮನಾದ ಪೊಲೀಸ್ ಪೇದೆಯ ಪುತ್ರ ಇದೀಗ ಸೇನೆ ಸೇರಲು ರೆಡಿಯಾಗಿದ್ದಾನೆ.
ತಂದೆಯನ್ನು ಕೊಂದ ಉಗ್ರರ ವಿರುದ್ಧ ಸೇಡು ತೀರಿಸಿಕೊಳ್ಳಲು ನಾನು ಕೂಡ ಭಾರತೀಯ ಸೇನೆ ಸೇರುತ್ತೇನೆ ಎಂದು ಪೇದೆ ಪುತ್ರ ಹೇಳಿಕೆ ನೀಡಿದ್ದಾನೆ. ಕಳೆದ ಬಾಟಮಾಲೂ ಪ್ರದೇಶದಲ್ಲಿ ನಡೆದಿದ್ದ ಉಗ್ರ ನಿಗ್ರಹ ಕಾರ್ಯಾಚರಣೆ ವೇಳೆ ಪೇದೆ ಪರ್ವೇಜ್ ಅಹ್ಮದ್ ಹುತಾತ್ಮರಾಗಿದ್ದರು.

ನಿನ್ನೆ ಅವರ ಅಂತ್ಯಕ್ರಿಯೆ ನಡೆದಿದ್ದು, ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರ ಪುತ್ರ ತಾನೂ ಕೂಡ ಸೇನೆ ಸೇರಿ ನನ್ನ ತಂದೆಯ ಕೊಂದ ಉಗ್ರರನ್ನು ಕೊಂದು ಹಾಕುತ್ತೇನೆ ಎಂದು ಸಂಕಲ್ಪ ಮಾಡಿದ್ದಾನೆ.
ಪರ್ವೇಜ್ ಅಹ್ಮದ್ ಸಾವಿನ ಹಿನ್ನಲೆಯಲ್ಲಿ ಅವರ ಕುಟುಂಬಸ್ಥರಿಗೆ ಕಾಶ್ಮೀರ ಸರ್ಕಾರ ಉದ್ಯೋಗ ಭರವಸ ನೀಡಿದೆಯಾದರೂ, ತಾನು ಸೇನೆಯನ್ನೇ ಸೇರುವುದಾಗಿ ಪುತ್ರ ಹೇಳ್ತಿದ್ದಾನೆ.‌

Share post:

Subscribe

spot_imgspot_img

Popular

More like this
Related

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿ

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿಬೆಂಗಳೂರು: ನಗರದ...

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ ಸಿಸಿಬಿಗೆ ದೂರು

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ...

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ ಕಷ್ಟ ತಪ್ಪಿದ್ದಲ್ಲ!

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ...

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..?

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..? ಬೆಂಗಳೂರು:...