ಭಾರತೀಯ ಸೇನೆಯಿಂದ ಮೂವರು ಉಗ್ರರ ಸಂಹಾರ…!

Date:

ಭಾರತೀಯ ಸೇನೆ ಉಗ್ರರಿಗೆ ಸಿಂಹಸ್ವಪ್ನವಾಗಿ ಕಾಡ್ತಿದೆ. ದೇಶದ ಹೆಮ್ಮೆಯ ಯೋಧರು ತಮ್ಮ ಪ್ರಾಣವನ್ನು ಮುಡಿಪಾಗಿಟ್ಟು ಉಗ್ರರನ್ನು ಸದೆಬಡಿಯಲು ಪಣತೊಟ್ಟಿದ್ದಾರೆ.
ಪಾಕ್ ಮೂಲದ ಜೈಶ್-ಇ –ಮೊಹಮ್ಮದ್ ಭಯೋತ್ಪಾದನಾ ಸಂಘಟನೆಯ ಮುಖ್ಯಸ್ಥ ಮಸೂದ್ ಅಜಾರ್‍ನ ಸಂಬಂಧಿ ಸೇರಿದಂತೆ ಮೂವರು ಭಯೋತ್ಪಾದಕರ ಸಂಹಾರ ಮಾಡುವಲ್ಲಿ ನಮ್ಮ ಹೆಮ್ಮೆಯ ಸೇನೆ ಯಶಸ್ವಿಯಾಗಿದೆ.
ಜಮ್ಮು-ಕಾಶ್ಮಿರದ ಪುಲ್ವಾಮದ ಅಗ್ಲಾರ್ ಕಂಡಿ ಗ್ರಾಮದಲ್ಲಿ ಭದ್ರತಾ ಪಡೆ ಹಾಗೂ ಭಯೋತ್ಪಾದಕರ ನಡುವೆ ಸೋಮವಾರ ನಡೆದ ಗುಂಡಿನ ಚಕಮಕಿಯಲ್ಲಿ ಅಜಾರ್‍ನ ಸಂಬಂಧಿ, ವಿಭಾಗೀಯ ಉಗ್ರ ಕಮಾಂಡರ್ ತಲ್ಹಾ ರಶೀದ್ ಸೇರಿ ಮೂವರು ಉಗ್ರರು ಸಾವನ್ನಪ್ಪಿದ್ದಾರೆ.

ಆದರೆ, ನೋವಿನ ಸಂಗತಿ ಎಂದರೆ ಸೇನೆಯ ಲಾನ್ಸ್ ನಾಯಕ ವ್ರಹ್ಮಾ ಪಾಲ್ ಸಿಂಗ್ ಹುತಾತ್ಮರಾಗಿದ್ದಾರೆ.

Share post:

Subscribe

spot_imgspot_img

Popular

More like this
Related

ಖಾನಾಪುರ ಆನೆಗಳ ಸಾವು: ತನಿಖೆಗೆ ಸಚಿವ ಈಶ್ವರ ಆದೇಶ

ಖಾನಾಪುರ ಆನೆಗಳ ಸಾವು: ತನಿಖೆಗೆ ಸಚಿವ ಈಶ್ವರ ಆದೇಶ ಬೆಳಗಾವಿ ಜಿಲ್ಲೆಯ ಖಾನಾಪುರ...

ಬಿಹಾರ ಚುನಾವಣೆಯಲ್ಲಿ ಮೈತ್ರಿಕೂಟ ಜಯ ಸಾಧಿಸುವ ಭರವಸೆಯಿದೆ: ಸಿಎಂ ಸಿದ್ದರಾಮಯ್ಯ

ಬಿಹಾರ ಚುನಾವಣೆಯಲ್ಲಿ ಮೈತ್ರಿಕೂಟ ಜಯ ಸಾಧಿಸುವ ಭರವಸೆಯಿದೆ: ಸಿಎಂ ಸಿದ್ದರಾಮಯ್ಯ ಮೈಸೂರು: ಬಿಹಾರ...

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮುಂದುವರೆದ ಒಣ ಹವೆ: ಹವಾಮಾನ ಇಲಾಖೆ ಹೇಳಿದ್ದೇನು..?

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮುಂದುವರೆದ ಒಣ ಹವೆ: ಹವಾಮಾನ ಇಲಾಖೆ ಹೇಳಿದ್ದೇನು..? ಬೆಂಗಳೂರು:...

ಕಾಳು ಮೆಣಸು ಯಾವೆಲ್ಲಾ ಸಮಸ್ಯೆಗೆ ಮನೆಮದ್ದಾಗಿ ಬಳಸಬಹುದು ಗೊತ್ತಾ? ನೀವು ತಿಳಿಯಲೇ ಬೇಕು

ಕಾಳು ಮೆಣಸು ಯಾವೆಲ್ಲಾ ಸಮಸ್ಯೆಗೆ ಮನೆಮದ್ದಾಗಿ ಬಳಸಬಹುದು ಗೊತ್ತಾ? ನೀವು ತಿಳಿಯಲೇ...