ಪ್ರತಿನಿತ್ಯದ ಊಟಕ್ಕೂ ಪಾಲಕರಿಂದ ಹಣ ಪಡೀತಾ ಇದ್ದಾರೆ ಅಂಡರ್-19 ಆಟಗಾರರು..!

Date:

ಟೀಂ ಇಂಡಿಯಾದ ದಿ ವಾಲ್ ರಾಹುಲ್ ದ್ರಾವಿಡ್ ಅವರ ಭಾರತ ಅಂಡರ್-19 ತಂಡದ ಆಟಗಾರರು ಈಗ ಆರ್ಥಿಕ ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದಾರೆ. ದ್ರಾವಿಡ್ ಸೇರಿದಂತೆ ತಂಡದ ಎಲ್ಲಾ ಆಟಗಾರರು ಬಿಸಿಸಿಐ ದಿನಭತ್ಯೆ ನೀಡದೆ ಇರೋದ್ರಿಂದ ಹಣಕಾಸಿನ ಒತ್ತಡದಲ್ಲಿದ್ದಾರೆ. ಲೋಧಾ ಶಿಫಾರಸ್ಸನ್ನು ಒಪ್ಪಿಕೊಳ್ಳಲು ನಿರಾಕರಿಸಿರುವ ಬಿಸಿಸಿಐಗೆ ಸುಪ್ರೀಂ ಕೋರ್ಟ್ ಭಾರಿ ಶಾಕ್ ನೀಡಿತ್ತು. ಬಿಸಿಸಿಐ ಅಧ್ಯಕ್ಷ ಅನುರಾಗ್ ಠಾಕೂರ್ ಹಾಗೂ ಪ್ರಧಾನ ಕಾರ್ಯದರ್ಶಿ ಅಜಯ್ ಶಿರ್ಕೆ ಅವರನ್ನು ವಜಾಗೊಳಿಸಿ ಬಿಸಿ ಮುಟ್ಟಿಸಿದರು. ಇದರ ಪರಿಣಾಮವಾಗಿ ಈಗ ಭಾರತ ಅಂಡರ್-19 ತಂಡ ಹಣಕಾಸಿನ ತೊಂದರೆಯಿಂದ ಬಳಲುತ್ತಿದೆ. ಬಿಸಿಸಿಐನಿಂದ ಹಣ ಬಿಡುಗಡೆಯಾಗ್ಬೇಕು ಅಂದ್ರೆ ಅದಕ್ಕೆ ಕಾರ್ಯದರ್ಶಿಯ ಸಹಿ ಬೇಕು ಆದ್ರೆ ಕಾರ್ಯದರ್ಶಿಯನ್ನು ಅಧಿಕಾರದಿಂದ ಕಿತ್ತುಹಾಕಿರುವ ಕಾರಣ ತಂಡದ ಎಲ್ಲಾ ಸದಸ್ಯರು ರಾತ್ರಿ ಊಟಕ್ಕೆ ಪೋಷಕರೊಂದಿಗೆ ಹಣ ಪಡೆಯುವಂತಹ ಸ್ಥಿತಿ ಬಂದಿದೆ. ಪ್ರವಾಸಿ ಇಂಗ್ಲೆಂಡ್ ವಿರುದ್ದ ಸರಣಿ ಆರಂಭಿಸಿ ಒಟ್ಟು 15 ದಿನಗಳೆ ಕಳೆದು ಹೋಗಿದ್ರೂ ಇಲ್ಲಿಯವರೆಗೂ ಬಿಸಿಸಿಐ ಆರ್ಥಿಕ ಸಹಾಯ ನೀಡಿಲ್ಲ ಎಂದು ತಿಳಿದು ಬರ್ತಾ ಇದೆ. ಈ ಹಿಂದೆ ಬಿಸಿಸಿಐ ಪ್ರತಿ ಆಟಗಾರರಿಗೆ ದಿನಕ್ಕೆ 6800ರೂ. ಭತ್ಯೆ ನೀಡ್ತಾ ಬಂದಿತ್ತು.

Like us on Facebook  The New India Times

ತಾಜಾ ಸುದ್ದಿಗಾಗಿ ಇಂದೇ ವಾಟ್ಸಾಪ್ ಮಾಡಿ ರಿಜಿಸ್ಟರ್ ಆಗಿ : 97316 23333

POPULAR  STORIES :

ಶಾಹಿದ್‍ರನ್ನು ಕೊಲ್ಲಲು ಬಯಸಿದ್ರು ಸಾನಿಯಾ ಯಾಕೆ ಗೊತ್ತಾ..?

ಪ್ರಥಮ್- ರಿಷಿಕಾ ಲಾಂಗ್ ಡ್ರೈವ್ ವೇಳೆ ಸ್ಮಾಲ್ ಆಕ್ಸಿಡೆಂಟ್..! ಮುಂದೇನಾಯ್ತು..?

ಆಡಿದ್ದು 72 ಬಾಲ್ ಗಳಿಸಿದ್ದು 300 ರನ್..! ಲಾರಿ ಚಾಲಕನ ಮಗನ ಬ್ಯಾಟಿಂಗ್ ಕಮಾಲ್..

ಈ ನಟನ ಪ್ರತಿ ತಿಂಗಳ ಖರ್ಚು 13.5 ಕೋಟಿ ಅಂತೆ

ನನ್ನನ್ನು ಸಿಎಂ ಸ್ಥಾನದಿಂದ ಬಲವಂತವಾಗಿ ಕೆಳಗಿಳಿಸಿದ್ರು: ಪನ್ನೀರ್ ಸೆಲ್ವಂನ ಹೊಸ ಬಾಂಬ್..!

ಸತ್ರೂ ಲವ್ ಮ್ಯಾರೇಜ್ ಆಗಲ್ವಂತೆ ಈ ನಟಿ.

ಹಳ್ಳಿಡಾಕ್ಟ್ರು – ಇವರಿಂದಲೇ ಹಳ್ಳಿಯ ಸೊಗಡು ಇನ್ನು ಉಳಿದಿರೋದು.

Share post:

Subscribe

spot_imgspot_img

Popular

More like this
Related

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...