ರಾಜ್ಯದ ಏಕೈಕ ಐಟಿಐ ಕಿವುಡು ಕಾಜೇಜ್ ಬಂದ್..!

Date:

ಬೆಂಗಳೂರಿನ ಶಿವಾಜಿನಗರದ ಬಬೂ ಬಂಜಾರ್ ನಲ್ಲಿದ್ದ ರಾಜ್ಯದ ಏಕೈಕ ಐಟಿಐ ಕಾಲೇಜು ಈಗ ಬಂದ್ ಆಗಲಿದೆ.

ವಿದ್ಯಾರ್ಥಿಗಳಿಗೆ, ಪೋಷಕರಿಗೆ ಹೇಳದೆ ಆಡಳಿತ ಮಂಡಳಿ‌ ತೆಗೆದುಕೊಂಡಿರುವ ಈ ನಿರ್ಧಾರದಿಂದ ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿದೆ.
ಕಿವುಡರ ತಾಂತ್ರಿಕ ಕೇಂದ್ರ ಕಳೆದ 36 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದೆ. ಜೊತೆಗೆ ರಾಜ್ಯದ ಏಕೈಕ ಕಿವುಡರ ತಾಂತ್ರಿಕ ಕೇಂದ್ರ ಎಂಬ ಹೆಗ್ಗಳಿಕೆಯೂ ಇದೆ. ಸದ್ಯ ರಾಜ್ಯದ ವಿವಿಧ ಭಾಗ ಹಾಗೂ ಜಿಲ್ಲೆಯ 65 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಆದರೆ ಮೆಟ್ರೋ ನೆಪವೊಡ್ಡಿ ಆಡಳಿತ ಮಂಡಳಿ ತರಬೇತಿ ಕೇಂದ್ರವನ್ನು ಬಂದ್ ಮಾಡಲು ಹೊರಟಿರೋದು ಪೋಷಕರ ಆಕ್ರೋಶಕ್ಕೆ ಕಾರಣವಾಗಿದೆ.

Share post:

Subscribe

spot_imgspot_img

Popular

More like this
Related

ಬೆರಳಿನ ಮೇಲೆ ಕೂದಲು ಇದ್ದರೆ ಅದೃಷ್ಟಾನಾ? ಶಾಸ್ತ್ರ ಹೇಳುವುದೇನು?

ಬೆರಳಿನ ಮೇಲೆ ಕೂದಲು ಇದ್ದರೆ ಅದೃಷ್ಟಾನಾ? ಶಾಸ್ತ್ರ ಹೇಳುವುದೇನು? ಕೆಲವರಿಗೆ ಕೈ ಅಥವಾ...

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ ಇತ್ತೀಚಿನ ದಿನಗಳಲ್ಲಿ ಮೌತ್‌ವಾಶ್...

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...