ಸೋಲಿನ ಮೇಲೆ ಸಿಂಹಾಸನ ಹಾಕಿ ಕೂರೋದೇ ನನ್ನ ಬದುಕು ಎಂದ ಜಗ್ಗೇಶ್…!

Date:

ಯಶವಂತಪುರ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದ ನಟ ಜಗ್ಗೇಶ್ ಸೋಲು ಕಂಡಿದ್ದಾರೆ. ಸುಮಾರು 45 ಸಾವಿರ ಮತಗಳ‌ ಅಂತರದ ಸೋಲು ಕಂಡಿರುವ ಜಗ್ಗೇಶ್ ತಮ್ಮ ಸೋಲಿನ ಬಗ್ಗೆ ಮಾತಾಡಿದ್ದಾರೆ.
ಈ ಬಗ್ಗೆ ಟ್ವೀಟ್ ಮೂಲಕ‌ ಜಗ್ಗೇಶ್ ಪ್ರತಿಕ್ರಿಯೆ ನೀಡಿದ್ದಾರೆ.
ತಮ್ಮ ಸೋಲಿನ ಬಗ್ಗೆ ಬೇಸರ ವ್ಯಕ್ತಪಡಿಸಿರುವ ಜಗ್ಗೇಶ್, ಹಣ , ಹೆಂಡ ಈ ಚುನಾವಣೆಯಲ್ಲಿ ಗೆದ್ದಿದೆ ಅಂದಿದ್ದಾರೆ. ಇದು ನನ್ನ ಸೋಲಲ್ಲ. ನನ್ನ ಮೇಲಿನ ಅಭಿಮಾನ ಗೆದ್ದಿದೆ ಎಂದು ಟ್ವೀಟ್ ಮಾಡಿದ್ದಾರೆ.

 

ಟಿಕೆಟ್ ಸಿಕ್ಕಿದ್ದು ಕೊನೆಯ ಘಳಿಗೆಯಲ್ಲಿ . ಸಿಕ್ಕ ಕಡಿಮೆ‌ ಸಮಯದಲ್ಲಿ ಜನರ ಅಭಿಮಾನಗಳಿಸಿಕೊಂಡಿದ್ದೀನಿ. ಒಂದು ವೇಳೆ ಮೂರು ತಿಂಗಳ ಮುಂಚೆಯೇ ಅವಕಾಶ ನೀಡಿದ್ದರೆ ಚಿತ್ರಣವೇ ಬೇರೆ ಆಗ್ತಿತ್ತು ಎಂದಿದ್ದಾರೆ.
ಇನ್ನೊಂದು ಟ್ವೀಟ್ ನಲ್ಲಿ ನಾನು 15 ದಿನದ ಅಭ್ಯರ್ಥಿ. ನನ್ನ ಫಲಿತಾಂಶಕ್ಕಿಂತ ನನಗೆ ನನ್ನ ಪಕ್ಷದ ಫಲಿತಾಂಶ ಮುಖ್ಯ. ರಾಯರ ದಯೆಯಿಂದ ನನ್ನ ಪಕ್ಷ ಗಡಿತಲುಪಿದೆ ಎಂದು ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ಕಾಂಗ್ರೆಸ್ ಅವಧಿಯಲ್ಲಿ ಬೆಂಗಳೂರು ಅಭಿವೃದ್ಧಿಯಾಗಬಾರದು ಎಂದು ಬಿಜೆಪಿ ಕುತಂತ್ರ, ಅಸೂಯೆ: ಡಿ.ಕೆ. ಸುರೇಶ್ ವಾಗ್ದಾಳಿ

ಕಾಂಗ್ರೆಸ್ ಅವಧಿಯಲ್ಲಿ ಬೆಂಗಳೂರು ಅಭಿವೃದ್ಧಿಯಾಗಬಾರದು ಎಂದು ಬಿಜೆಪಿ ಕುತಂತ್ರ, ಅಸೂಯೆ: ಡಿ.ಕೆ....

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ 1 ಮತ್ತು 2ರ ವೇಳಾಪಟ್ಟಿ ಪ್ರಕಟ

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ 1 ಮತ್ತು 2ರ ವೇಳಾಪಟ್ಟಿ ಪ್ರಕಟ ಬೆಂಗಳೂರು:...

ನಂದಿನಿ ತುಪ್ಪದ ಬೆಲೆ ಏರಿಕೆ: ಗ್ರಾಹಕರಿಗೆ ಸಿಗಲಿಲ್ಲ GST ಇಳಿಕೆ ಲಾಭ

ನಂದಿನಿ ತುಪ್ಪದ ಬೆಲೆ ಏರಿಕೆ: ಗ್ರಾಹಕರಿಗೆ ಸಿಗಲಿಲ್ಲ GST ಇಳಿಕೆ ಲಾಭ ಬೆಂಗಳೂರು:...

ಹರಿಯಾಣದಲ್ಲಿ 25 ಲಕ್ಷ ಮತಗಳ್ಳತನ : 22 ಬಾರಿ ಬ್ರೆಜಿಲ್ ಮಾಡೆಲ್ ಫೋಟೋ ಬಳಕೆ – ರಾಹುಲ್ ಆರೋಪ

ಹರಿಯಾಣದಲ್ಲಿ 25 ಲಕ್ಷ ಮತಗಳ್ಳತನ : 22 ಬಾರಿ ಬ್ರೆಜಿಲ್ ಮಾಡೆಲ್ ಫೋಟೋ...