ದೇವೇಗೌಡರಿಗೆ ಮುಸ್ಲೀಮರನ್ನು ಕಂಡರಾಗಲ್ಲ..!! ಜೂನ್ ಹನ್ನೆರಡರಂದು ಜೆಡಿಎಸ್‍ನಿಂದ ಜಮೀರ್ ಔಟ್..!?

Date:

ಜಮೀರ್ ಅಹ್ಮದ್ ಅಧಿಕೃತವಾಗಿ ಯಾವ ಪಕ್ಷವನ್ನು ಸೇರದಿದ್ದರೂ ಜೆಡಿಎಸ್‍ನಿಂದ ಹೊರಗೆ ಕಾಲಿಟ್ಟಿರೋದು ಸ್ಪಷ್ಟವಾಗಿದೆ. ಆರೋಪ- ಪ್ರತ್ಯಾರೋಪಗಳ ನಡುವೆಯೂ ಜಮೀರ್ ಜೆಡಿಎಸ್ ಅನ್ನು ತೊರೆದಿಲ್ಲ. ಹಿರೀಗೌಡರು ಜಮೀರ್ ಅವರನ್ನು ಪಕ್ಷದಿಂದ ಉಚ್ಛಾಟಿಸಿಲ್ಲ. ಈಗ ಜಮೀರ್ ಅಹ್ಮದ್, ದೇವೇಗೌಡರಿಗೆ ಮುಸ್ಲೀಮರ ಮೇಲೆ ಒಲವಿಲ್ಲ. ಹಾಗಿದ್ದರೇ ಹಾಸನವನ್ನು ಮುಸ್ಲೀಂ ಅಭ್ಯರ್ಥಿಗೆ ಬಿಟ್ಟುಕೊಡಲಿ ಎಂದು ಸವಾಲು ಹಾಕಿದ್ದಾರೆ. ಬಲ್ಲಮೂಲಗಳ ಪ್ರಕಾರ ಇದೇ ತಿಂಗಳ ಹನ್ನೆರಡನೇ ತಾರೀಕು ಜಮೀರ್ ಅಹ್ಮದ್‍ಗೆ ಜೆಡಿಎಸ್ ಬಾಗಿಲು ಮುಚ್ಚುತ್ತದೆ..!!

 

POPULAR  STORIES :

ಇವ್ನಿಗೆ 3 ಹೆಂಡ್ತಿ, 35 ಮಕ್ಕಳು..! ನೂರು ಮಕ್ಕಳ ತಂದೆ ಆಗೋದೇ ಅವ್ನ ಟಾರ್ಗೆಟ್..!

ಬಿಜೆಪಿ-ಕಾಂಗ್ರೆಸ್ ಮೈತ್ರಿ..! ಡಿಕೆಶಿ- ಯಡ್ಡಿ ಪ್ಲಾನ್ ಏನು..!?

8 ಕ್ಲಾಸ್‍ನ ಟೀಚರ್ 13ವರ್ಷದ ಸ್ಟೂಡೆಂಟ್‍ನಿಂದ ಗರ್ಭಿಣಿಯಾದ್ಲು..!! ಪಾಠ ಹೇಳಿಕೊಡ ಬೇಕಾದವಳು ಸರಸಕ್ಕೆ ಕರೆದ್ಲು..!

ಈ ಬಾರಿ ಎಷ್ಟು ವೀಕ್ಷಕರು ಐಪಿಎಲ್ ನೋಡಿದರು ಗೊತ್ತಾ..? ಮುಂದಿನ ಐಪಿಎಲ್ ಸರಣಿ ಯಾವ ಟಿವಿ ಪಾಲಾಗಲಿದೆ..?

ಪ್ರೀತಿಸಿದ ಹುಡುಗನ ನೆನಪಲ್ಲಿ..! ಇದು ನನ್ನೊಬ್ಬಳ ಕತೆಯಲ್ಲ, ಹುಡುಗಿಯರ ವ್ಯಥೆ!

ಮರೆಗುಳಿತನಕ್ಕೆ ಮದ್ದುಂಟೇ..???

Share post:

Subscribe

spot_imgspot_img

Popular

More like this
Related

ರಣಜಿ ಟ್ರೋಫಿ ಫೈನಲ್: ಕರ್ನಾಟಕಕ್ಕೆ ತವರಿನಲ್ಲಿ ಸೋಲು, ಜಮ್ಮು-ಕಾಶ್ಮೀರ ಚೊಚ್ಚಲ ಚಾಂಪಿಯನ್

ರಣಜಿ ಟ್ರೋಫಿ ಫೈನಲ್: ಕರ್ನಾಟಕಕ್ಕೆ ತವರಿನಲ್ಲಿ ಸೋಲು, ಜಮ್ಮು-ಕಾಶ್ಮೀರ ಚೊಚ್ಚಲ ಚಾಂಪಿಯನ್ ಧಾರವಾಡ:...

ಹಣೆಬರಹದಲ್ಲಿ ಇದ್ದರೆ ಅಣ್ಣ ಸಿಎಂ ಆಗುತ್ತಾರೆ: ಮಾಜಿ ಸಂಸದ ಡಿ.ಕೆ. ಸುರೇಶ್ ಹೇಳಿಕೆ

ಹಣೆಬರಹದಲ್ಲಿ ಇದ್ದರೆ ಅಣ್ಣ ಸಿಎಂ ಆಗುತ್ತಾರೆ: ಮಾಜಿ ಸಂಸದ ಡಿ.ಕೆ. ಸುರೇಶ್...

ತೆರೆಮೇಲೆ ಜೋಡಿ, ಬದುಕಲ್ಲೂ ಜೋಡಿ: ರಾಣವ್ ಗೌಡ-ರಾಧಾ ಭಗವತಿ ನಿಶ್ಚಿತಾರ್ಥ!

ತೆರೆಮೇಲೆ ಜೋಡಿ, ಬದುಕಲ್ಲೂ ಜೋಡಿ: ರಾಣವ್ ಗೌಡ-ರಾಧಾ ಭಗವತಿ ನಿಶ್ಚಿತಾರ್ಥ! ತೆರೆಮೇಲೆ ನಟಿಸುವಾಗ...

ಮಾನಸಿಕ ಖಿನ್ನತೆಗೆ ಒಳಗಾಗಿ ವೈದ್ಯ ಮಾತ್ರೆ ಸೇವಿಸಿ ಆತ್ಮಹತ್ಯೆ!

ಮಾನಸಿಕ ಖಿನ್ನತೆಗೆ ಒಳಗಾಗಿ ವೈದ್ಯ ಮಾತ್ರೆ ಸೇವಿಸಿ ಆತ್ಮಹತ್ಯೆ! ಮಂಡ್ಯ: ಮಾನಸಿಕ ಖಿನ್ನತೆಯಿಂದ...