ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ ಸಂಬಂಧ ಇಂದು ಸಭೆ

Date:

ಬೆಂಗಳೂರು : ಬೆಂಗಳೂರಿನ ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ ಸಂಬಂಧ ಇಂದು ಸ್ಥಳೀಯ ಶಾಸಕ ಜಮೀರ್​ ಅಹ್ಮದ್ ಖಾನ್​​​ ಸಭೆ ಕರೆದಿದ್ದಾರೆ. ಜುಲೈ 12ರಂದು ಚಾಮರಾಜಪೇಟೆ ಸ್ಥಳೀಯರು ಬಂದ್ ಗೆ ಕರೆ ನೀಡಿದ್ದಾರೆ. ಹೀಗಾಗಿ ಬಿಬಿಎಂಪಿಯ ಮಾಜಿ ಕಾರ್ಪೊರೇಟರ್​​​ಗಳ ಜತೆ ಚರ್ಚಿಸಲಿದ್ದಾರೆ.

ಚಾಮರಾಜಪೇಟೆ ನಾಗರಿಕರ ಒಕ್ಕೂಟದ ವೇದಿಕೆಗೆ ಪ್ರತಿತಂತ್ರ ಹೆಣೆಯಲು ಚಿಂತನೆ ನಡೆಸಿದ್ದಾರೆ. ಮಲೆ ಮಹದೇಶ್ವರಸ್ವಾಮಿ ದೇಗುಲ ಟ್ರಸ್ಟ್, ಅಯ್ಯಪ್ಪ ದೇವಸ್ಥಾನ ಟ್ರಸ್ಟ್ ಸಮಿತಿ, ಸುಬ್ರಹ್ಮಣ್ಯ ಸ್ವಾಮಿ ಭಜನಾ ಸೇವಾ ಮಂಡಳಿ, ಚಾಮರಾಜಪೇಟೆ ಕನ್ನಡ ರಾಜ್ಯೋತ್ಸವ ಸಮಿತಿ, ಚಾಮರಾಜಪೇಟೆ ಕನ್ನಡ ಸಾಂಸ್ಕೃತಿಕ ಕೇಂದ್ರ, ವರ್ತಕರ ಸಂಘ, ಚಾಮರಾಜಪೇಟೆ ರೆಸಿಡೆನ್ಸ್ ವೆಲ್ ಫೇರ್ ಅಸೋಸಿಯೇಷನ್ ಸೇರಿ 10ಕ್ಕೂ ಹೆಚ್ಚು ಸಂಘಟನೆಗಳಿಗೆ ಆಹ್ವಾನ ನೀಡಲಾಗಿದೆ. ಸಂಸದ ಪಿಸಿ ಮೋಹನ್, ಮಾಜಿ ಶಾಸಕಿ ಪ್ರಮೀಳಾ ನಾಯ್ಡು, ಮಾಜಿ ಕಾರ್ಪೊರೇಟರ್​ ಕೋಕಿಲ ಚಂದ್ರಶೇಖರ್, ಸುಜಾತ ಡಿ.ಸಿ ರಮೇಶ್, ಚಂದ್ರಶೇಖರ್‌ ಸೇರಿ ಹಲವರಿಗೆ ಆಹ್ವಾನ ನೀಡಲಾಗಿದೆ.

Share post:

Subscribe

spot_imgspot_img

Popular

More like this
Related

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ ಬೆಂಗಳೂರು:- ರಾಜ್ಯದಲ್ಲಿ...