ಉಗ್ರರ ದಾಳಿಗೆ 12 ಸಿಆರ್ ಪಿಎಫ್ ಯೋಧರು ಹುತಾತ್ಮ..

Date:

ಉಗ್ರರ ದಾಳಿಗೆ 12 ಸಿಆರ್ ಪಿಎಫ್ ಯೋಧರು ಹುತಾತ್ಮ..

ಜಮ್ಮು ಮತ್ತು ಕಾಶ್ಮೀರದಲ್ಲಿ ಗುರುವಾರ ಬಾಂಬ್ ಸ್ಫೋಟದಲ್ಲಿ ಕೇಂದ್ರೀಯ ಮೀಸಲು ಪಡೆಯ 18 ಸಿಬ್ಬಂದಿ ಹುತಾತ್ಮರಾಗಿ, ಹಲವರು ಗಾಯಗೊಂಡಿದ್ದಾರೆ. ಸಿಆರ್ ಪಿಎಫ್ ಸಿಬ್ಬಂದಿಯನ್ನು ಕರೆದೊಯ್ಯುತ್ತಿದ್ದ ವಾಹನವನ್ನು ಗುರಿ ಮಾಡಿಕೊಂಡು ಉಗ್ರಗಾಮಿಗಳು ಈ ದಾಳಿ ನಡೆಸಿದ್ದಾರೆ.

ಪುಲ್ವಾಮಾ ಜಿಲ್ಲೆಯ ಅವಂತಿಪುರ ಸಮೀಪದ ಜಮ್ಮುಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಆರ್‌ಪಿಎಫ್ ಯೋಧರಿದ್ದ ಬಸ್ ಮೇಲೆ ಸುಧಾರಿತ ಸ್ಫೋಟಕ ಸಾಮಾಗ್ರಿಗಳನ್ನು ಬಳಸಿ ದಾಳಿ ಮಾಡಿದ್ದಾರೆ. ಈ ಘಟನೆಯಲ್ಲಿ 12 ಮಂದಿ ಯೋಧರು ಹುತಾತ್ಮರಾಗಿದ್ದು, 25 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಸಿಅರ್ ಪಿಎಫ್ ಬೆಟಾಲಿಯನ್ 54ಕ್ಕೆ ಸೇರಿದ್ದಾಗಿತ್ತು. ಈ ಸ್ಫೋಟದ ಹೊಣೆಯನ್ನು ಜೈಷ್ಮೊಹ್ಮದ್ ಹೊತ್ತಿಕೊಂದಿದೆ. ಸ್ಥಳೀಯ ಯುವಕರಿಂದ ನಡೆದ ಫಿದಾಯಿನ್ ದಾಳಿ ಎಂದು ಉಗ್ರ ಸಂಘಟನೆ ಹೇಳಿಕೊಂಡಿದೆ. ಶ್ರೀನಗರ್ ನಿಂದ ಮೂವತ್ತು ಕಿಲೋಮಿಟರ್ ದುರದ ಜಮ್ಮುಶ್ರೀನರ್ ಹೆದ್ದಾರಿಯಲ್ಲಿರುವ ಲೆಥ್ ಪುರ್ ನಲ್ಲಿ ಈ ಘಟನೆ ನಡೆದಿದೆ.

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...