ಉಗ್ರರ ದಾಳಿಗೆ 12 ಸಿಆರ್ ಪಿಎಫ್ ಯೋಧರು ಹುತಾತ್ಮ..

Date:

ಉಗ್ರರ ದಾಳಿಗೆ 12 ಸಿಆರ್ ಪಿಎಫ್ ಯೋಧರು ಹುತಾತ್ಮ..

ಜಮ್ಮು ಮತ್ತು ಕಾಶ್ಮೀರದಲ್ಲಿ ಗುರುವಾರ ಬಾಂಬ್ ಸ್ಫೋಟದಲ್ಲಿ ಕೇಂದ್ರೀಯ ಮೀಸಲು ಪಡೆಯ 18 ಸಿಬ್ಬಂದಿ ಹುತಾತ್ಮರಾಗಿ, ಹಲವರು ಗಾಯಗೊಂಡಿದ್ದಾರೆ. ಸಿಆರ್ ಪಿಎಫ್ ಸಿಬ್ಬಂದಿಯನ್ನು ಕರೆದೊಯ್ಯುತ್ತಿದ್ದ ವಾಹನವನ್ನು ಗುರಿ ಮಾಡಿಕೊಂಡು ಉಗ್ರಗಾಮಿಗಳು ಈ ದಾಳಿ ನಡೆಸಿದ್ದಾರೆ.

ಪುಲ್ವಾಮಾ ಜಿಲ್ಲೆಯ ಅವಂತಿಪುರ ಸಮೀಪದ ಜಮ್ಮುಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಆರ್‌ಪಿಎಫ್ ಯೋಧರಿದ್ದ ಬಸ್ ಮೇಲೆ ಸುಧಾರಿತ ಸ್ಫೋಟಕ ಸಾಮಾಗ್ರಿಗಳನ್ನು ಬಳಸಿ ದಾಳಿ ಮಾಡಿದ್ದಾರೆ. ಈ ಘಟನೆಯಲ್ಲಿ 12 ಮಂದಿ ಯೋಧರು ಹುತಾತ್ಮರಾಗಿದ್ದು, 25 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಸಿಅರ್ ಪಿಎಫ್ ಬೆಟಾಲಿಯನ್ 54ಕ್ಕೆ ಸೇರಿದ್ದಾಗಿತ್ತು. ಈ ಸ್ಫೋಟದ ಹೊಣೆಯನ್ನು ಜೈಷ್ಮೊಹ್ಮದ್ ಹೊತ್ತಿಕೊಂದಿದೆ. ಸ್ಥಳೀಯ ಯುವಕರಿಂದ ನಡೆದ ಫಿದಾಯಿನ್ ದಾಳಿ ಎಂದು ಉಗ್ರ ಸಂಘಟನೆ ಹೇಳಿಕೊಂಡಿದೆ. ಶ್ರೀನಗರ್ ನಿಂದ ಮೂವತ್ತು ಕಿಲೋಮಿಟರ್ ದುರದ ಜಮ್ಮುಶ್ರೀನರ್ ಹೆದ್ದಾರಿಯಲ್ಲಿರುವ ಲೆಥ್ ಪುರ್ ನಲ್ಲಿ ಈ ಘಟನೆ ನಡೆದಿದೆ.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...