ಬುಮ್ರಾಗೆ ರೆಸ್ಟ್.. ತಂಡ ಸೇರಿಕೊಳ್ಳಲ್ಲಿದ್ದಾರೆ ಆರ್ ಸಿಬಿ ಬೌಲರ್ ಆಗಿ ಹೆಸರು ಗಳಿಸಿದ ಸಿರಾಜ್..!

Date:

ಬುಮ್ರಾಗೆ ರೆಸ್ಟ್.. ತಂಡ ಸೇರಿಕೊಳ್ಳಲ್ಲಿದ್ದಾರೆ ಆರ್ ಸಿಬಿ ಬೌಲರ್ ಆಗಿ ಹೆಸರು ಗಳಿಸಿದ ಸಿರಾಜ್..!

ಸದ್ಯ ಆಸ್ಟ್ರೇಲಿಯಾ ವಿರುದ್ದ ಟೆಸ್ಟ್ ಮ್ಯಾಚ್ ಗೆದ್ದು ಬೀಗುತ್ತಿರುವ ಟೀಮ್ ಇಂಡಿಯಾ ಅಲ್ಲಿಯೇ ನಡೆಯಲಿರುವ ಏಕದಿನ ಸರಣಿಗೆ ತಯಾರಿ ನಡೆಸಿದೆ.. ಹೀಗಾಗೆ ರೋಹಿತ್ ಶರ್ಮಾ ಸೇರಿದಂತೆ ಧೋನಿ ತಂಡವನ್ನ ಸೇರಿಕೊಂಡಿದ್ದಾರೆ.. ಈ ನಡುವೆ ಬೌಲಿಂಗ್ ಬ್ಯಾಕ್ ಬೋನ್ ಎಂದು ಗುರುತಿಸಿಕೊಳ್ಳುತ್ತಿರುವ ಬುಮ್ರಾ ಗೆ ಆಸ್ಟ್ರೇಲಿಯಾ ವಿರುದ್ದ ಏಕದಿನ ಸರಣಿಯಿಂದ ರೆಸ್ಟ್ ನೀಡಲಾಗಿದೆ..

ಈಗ ಇವರ ಸ್ಥಾನವನ್ನ ಆರ್ ಸಿಬಿಯಲ್ಲಿ ಗುರುತಿಸಿಕೊಂಡಿರುವ ವೇಗಿ ಮೊಹಮ್ಮದ್ ಸಿರಾಜ್ ತುಂಬಲ್ಲಿದ್ದಾರೆ.. ಇವರೊಂದಿಗೆ ಕೌಲ್ ಗು ತಂಡವನ್ನ ಕೂಡಿಕೊಳ್ಳುವಂತೆ ಸೂಚಿಸಲಾಗಿದೆ.. ಬುಮ್ರಾ ಅವರನ್ನ ಆಸ್ಟ್ರೇಲಿಯಾ ಮಾತ್ರವಲ್ಲದೇ ನ್ಯೂಜಿಲೆಂಡ್ ಸೀರಿಸ್ ನಿಂದಲು ಹೊರಗಿಡಲಾಗಿದ್ದು, ರೆಸ್ಟ್ ನೀಡಲಾಗಿದೆ.. ಮುಂಬರಲಿರುವ ವಿಶ್ವಕಪ್ ಅನ್ನ ಗಮನದಲ್ಲಿಟ್ಟುಕೊಂಡು‌ ಈ ನಿರ್ಧಾರವನ್ನ ಕೈಗೊಳ್ಳಲಾಗಿದೆ..

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...