ಡಿಸೆಂಬರ್ 14ರಂದು ಮಂಡ್ಯ ಜಿಲ್ಲಾಡಳಿತ ವತಿಯಿಂದ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದ್ದು, ಸಿಎಂ ಬೊಮ್ಮಾಯಿರಿಂದ ಉದ್ಘಾಡಿಸಲಿದ್ದಾರೆ ಎಂದು ಮಂಡ್ಯ ಡಿಸಿ H.N.ಗೋಪಾಲಕೃಷ್ಣ ತಿಳಿಸಿದ್ದಾರೆ. ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತ್ನಾಡಿದ ಅವರು, PES ಇಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ಉದ್ಯೋಗ ಮೇಳ ಆಯೋಜಿಸಿದ್ದು, ಸುಮಾರು 100ಕ್ಕೂ ಹೆಚ್ಚು ಪ್ರಸಿದ್ಧ ಕಂಪನಿಗಳು ಭಾಗಿಯಾಗಲಿದೆ. ಉದ್ಯೋಗ ಮೇಳದಲ್ಲಿ ಸುಮಾರು 5,000ಕ್ಕೂ ಹೆಚ್ಚು ಉದ್ಯೋಗ ಕಲ್ಪಿಸುವ ಗುರಿ ಹೊಂದಲಾಗಿದೆ. ಹೀಗಾಗಿ ಜಿಲ್ಲೆಯ ಉದ್ಯೋಗಾಕಾಂಕ್ಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಡಿಸಿ H.N.ಗೋಪಾಲಕೃಷ್ಣ ಮನವಿ ಮಾಡಿದ್ದಾರೆ..
Latest article
ಪ್ರಜ್ವಲ್ ರೇವಣ್ಣ ಪ್ರಕರಣ: ತನಿಖೆ ನಡೆಸಲು SIT ತಂಡ ರಚಿಸಿ ರಾಜ್ಯ ಸರ್ಕಾರ ಆದೇಶ
ಬೆಂಗಳೂರು: ಹಾಸನದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ವಿಶೇಷ ತನಿಖಾ ತಂಡ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅಶ್ಲೀಲ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ...
ಪೆನ್ʼಡ್ರೈವ್ ಕೇಸ್: ಈ ವಿಷಯದಲ್ಲಿ ಯಾರಿಗೂ ಕ್ಷಮಿಸುವ ಪ್ರಶ್ನೆಯಿಲ್ಲ !
ಬೆಂಗಳೂರು: ಉಪ್ಪು ತಿಂದವನು ನೀರು ಕುಡಿಯಲೇಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ. ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೇ ನೀಡಿದ್ದು, ಈ ಪ್ರಕರಣದ ತನಿಖೆಯನ್ನು ಎಸ್ಐಟಿಗೆ...
ಚೊಂಬು ಹಿಡಿದು ಗಾಂಧಿ ಪ್ರತಿಮೆ ಬಳಿ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಇಂದು ವಿಧಾನಸೌಧದ ಗಾಂಧಿ ಪ್ರತಿಮೆ ಮುಂದೆ ಚೊಂಬು ಹಿಡಿದು ಪ್ರತಿಭಟನೆ ಕೈಗೊಂಡಿದ್ದಾರೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ರಣದೀಪ್ ಸಿಂಗ್ ಸುರ್ಜೇವಾಲ, ಸಚಿವರಾದ ಕೃಷ್ಣ...
order atorvastatin 40mg generic buy atorvastatin generic atorvastatin 10mg usa