ಪತ್ರಕರ್ತನ ಅಮ್ಮ ಹಾಗೂ ಮಗುವನ್ನು ಕೊಂದು‌ ಚೀಲದಲ್ಲಿ ತುಂಬಿದ್ರು….!

Date:

ಪತ್ರಕರ್ತರೊಬ್ಬರ ತಾಯಿ ಮತ್ತು ಒಂದು ವರ್ಷದ ಮಗುವನ್ನು ಕೊಂದು ಶವವನ್ನು ಚೀಲದಲ್ಲಿ ಬಿಸಾಕಿರೋ ಆಘಾತಕಾರಿ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ. ಪತ್ರಕರ್ತ ರವಿಕಾಂಬ್ಳೆ ಅವರ. 52 ವರ್ಷ ವರ್ಷದ ಉಷಾ‌ ಕಂಬ್ಳೆ ಹಾಗೂ ಮಗಳು‌ ರಾಶಿ ಹತ್ಯೆಗೀಡಾದವರು.


ಉಷಾ ಅವರು ಸಾಲ ನೀಡುವ ವ್ಯವಹಾರ ಮಾಡುತ್ತಿದ್ದರು ಎನ್ನಲಾಗಿದೆ‌.‌ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗ್ಪುರದ ಪವನ್ ಪುತ್ರ ಪ್ರದೇಶದ 26ವರ್ಷದ ಗಣೇಶ್ ರಂಬಾರಣ್ ಶಾಹು ಎಂಬಾತನನ್ನು ಬಂಧಿಸಲಾಗಿದೆ. ಉಷಾ ಮತ್ತು ಗಣೇಶ್ ನಡುವೆ ಹಣದ ವಿಷಯಕ್ಕೆ ಸಂಬಂಧಿಸಿದಂತೆ ಜಗಳವಾಗಿತ್ತು ಎನ್ನಲಾಗಿದೆ.

Share post:

Subscribe

spot_imgspot_img

Popular

More like this
Related

ದಾವಣಗೆರೆಯ ಮಾಜಿ ಶಾಸಕ ಯಜಮಾನ್ ಮೋತಿ ವೀರಣ್ಣ ನಿಧನ

ದಾವಣಗೆರೆಯ ಮಾಜಿ ಶಾಸಕ ಯಜಮಾನ್ ಮೋತಿ ವೀರಣ್ಣ ನಿಧನ ದಾವಣಗೆರೆ: ಕಳೆದ ಕೆಲ...

ಕೆ.ಆರ್.ಪುರಂ ಚಾಕು ಇರಿತ ಪ್ರಕರಣಕ್ಕೆ ಟ್ವಿಸ್ಟ್: ಯುವತಿ ವಿಚಾರವಲ್ಲ, ಹವಾ ಮತ್ತು ಕಿರುಕುಳವೇ ಕಾರಣ – ವಿಚಾರಣೆಯಲ್ಲಿ ಸತ್ಯ ಬಯಲು

ಕೆ.ಆರ್.ಪುರಂ ಚಾಕು ಇರಿತ ಪ್ರಕರಣಕ್ಕೆ ಟ್ವಿಸ್ಟ್: ಯುವತಿ ವಿಚಾರವಲ್ಲ, ಹವಾ ಮತ್ತು...

ಸೋಮನಹಳ್ಳಿ ಟೋಲ್‌ ಪ್ಲಾಜಾದಲ್ಲಿ ಉಚಿತ ಪಾಸ್‌ ಆದೇಶಕ್ಕೆ ಹೈಕೋರ್ಟ್ ದ್ವಿಸದಸ್ಯ ಪೀಠ ತಡೆ

ಸೋಮನಹಳ್ಳಿ ಟೋಲ್‌ ಪ್ಲಾಜಾದಲ್ಲಿ ಉಚಿತ ಪಾಸ್‌ ಆದೇಶಕ್ಕೆ ಹೈಕೋರ್ಟ್ ದ್ವಿಸದಸ್ಯ ಪೀಠ...