‘ಕಾಲ’ ಕ್ಕೆ ವಿಶಾಲ್ ಬೆಂಬಲ

Date:

ಕಾವೇರಿ ವಿಚಾರದಲ್ಲಿ ನಟ ರಜನಿಕಾಂತ್ ಕರ್ನಾಟಕದ ವಿರುದ್ಧ ನೀಡಿದ ಹೇಳಿಕೆ ಪರಿಣಾಮ ಅವರ ಅಭಿನಯದ ‘ಕಾಲ’ ಸಿನಿಮಾ ಬಿಡುಗಡೆಗೆ ಕರ್ನಾಟಕದಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗ್ತಿದೆ. ಈ ವಿರೋಧಕ್ಕೆ ಅತ್ತ ತಮಿಳು ಸಿನಿ‌ಕಲಾವಿದರು ಪ್ರತಿ ವಿರೋಧ ತೋರುತ್ತಿದ್ದಾರೆ.
ಈಗ ನಟ ವಿಶಾಲ್ ರಜನಿಕಾಂತ್ ಅವರನ್ನು ಸಮರ್ಥಿಸಿಕೊಂಡಿದ್ದಾರೆ.


‘ಕಾವೇರಿ ವಿಚಾರದಲ್ಲಿ ನಟ ರಜನಿಕಾಂತ್ ಜವಾಬ್ದಾರಿಯುತ ಮಾತುಗಳನ್ನಾಡಿದ್ದಾರೆ. ಅವರು ಮುಕ್ತವಾಗಿ ಮಾತಾಡಿದ್ದು, ಅವರ ಅಭಿವ್ಯಕ್ತಿ ಸ್ವಾತಂತ್ರ್ಯ. ಅದಕ್ಕೆ ವಿರೋಧವಾಗಿ ಕಾಲ ಬಿಡುಗಡೆಯನ್ನು ನಿಲ್ಲಿಸುವುದು ಸರಿಯಲ್ಲ. ನಾವೆಲ್ಲಾ ಭಾರತೀಯರು ಎಂದು ವಿಶಾಲ್ ಟ್ವೀಟ್ ಮಾಡಿದ್ದಾರೆ.

Share post:

Subscribe

spot_imgspot_img

Popular

More like this
Related

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್ ಬಾಗಲಕೋಟೆ: ಮುಖ್ಯಮಂತ್ರಿ...

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ದಟ್ಟಣೆ

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ...

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ ಏನು..?

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ...

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ...