ಆಧುನಿಕ ಭಗೀರಥ ಕಾಮೇಗೌಡ ಇನ್ನಿಲ್ಲ

Date:

ಮಂಡ್ಯ : ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ದಾಸನದೊಡ್ಡಿ ಗ್ರಾಮದ ಕಾಮೇಗೌಡ ತಡರಾತ್ರಿ ಕೊನೆಯುಸಿರೆಳೆದಿದ್ದಾರೆ.ಪರಿಸರ ಸಂರಕ್ಷಕ, ಆಧುನಿಕ ಭಗೀರಥ ಖ್ಯಾತಿ ಪಡೆದಿದ್ದರು .

ಕಾಮೇಗೌಡ ಅವರು ಅಂತರ್ಜಲ ಹೆಚ್ಚಳ ಮಾಡುವ ಸಲುವಾಗಿ ಕುಂದೂರು ಬೆಟ್ಟದ ಮೇಲೆ ಸ್ವತಃ 16 ಕೆರೆ ನಿರ್ಮಿಸಿದ್ದರು .ಸಾವಿರಾರು ಗಿಡಗಳನ್ನ ನೆಟ್ಟು ಪರಿಸರ ಕಾಳಜಿ ಮೆರೆದಿದ್ದರು . ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಹೊಗಳಿಕೆಗೂ ಕಲ್ಮೆ ಕಾಮೇಗೌಡ ಪಾತ್ರರಾಗಿದ್ದು, ರಾಜ್ಯೋತ್ಸವ ಸೇರಿ ಹಲವು ಪ್ರಶಸ್ತಿಗಳು ಕಾಮೇಗೌಡರಿಗೆ ಲಭಿಸಿವೆ. ಇನ್ನ ಸ್ವಗ್ರಾಮ ದಾಸನದೊಡ್ಡಿಯಲ್ಲಿ ಕಾಮೇಗೌಡರ ಅಂತ್ಯಕ್ರಿಯೆ ನೆರವೇರಲಿದ್ದು, ಕಾಮೇಗೌಡರ ನಿಧನಕ್ಕೆ ಸಿಎಂ ಬೊಮ್ಮಾಯಿ, ಮಂಡ್ಯ ಉಸ್ತುವಾರಿ ಸಚವಿ ಗೋಪಾಲಯ್ಯ ಸೇರಿ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಮಾಂತ್ರಿಕ ನಾಣ್ಯದ ಹೆಸರಲ್ಲಿ ಮೋಸ: ನಾಗಮಂಗಲದಲ್ಲಿ ವಂಚಕನಿಗೆ ಗೂಸಾ!

ಮಾಂತ್ರಿಕ ನಾಣ್ಯದ ಹೆಸರಲ್ಲಿ ಮೋಸ: ನಾಗಮಂಗಲದಲ್ಲಿ ವಂಚಕನಿಗೆ ಗೂಸಾ! ಮಂಡ್ಯ: ಮಾಂತ್ರಿಕ ಶಕ್ತಿಯುಳ್ಳ...

T20 World Cup: ಟಿ20 ವಿಶ್ವಕಪ್‌ʼಗೆ ಭಾರತ ತಂಡ ಪ್ರಕಟ: ಉಪನಾಯಕನ ಬದಲಾವಣೆ! 

T20 World Cup: ಟಿ20 ವಿಶ್ವಕಪ್‌ʼಗೆ ಭಾರತ ತಂಡ ಪ್ರಕಟ: ಉಪನಾಯಕನ...

ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ, ಕರೆದಾಗ ನಾನು, ಸಿಎಂ ಇಬ್ಬರೂ ಹೋಗುತ್ತೇವೆ: ಡಿ.ಕೆ. ಶಿವಕುಮಾರ್

ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ, ಕರೆದಾಗ ನಾನು, ಸಿಎಂ ಇಬ್ಬರೂ ಹೋಗುತ್ತೇವೆ:...

ಹುಣಸೆ, ಹಲಸು ಮತ್ತು ನೇರಳೆಗಾಗಿ ರಾಷ್ಟ್ರೀಯ ಮಂಡಳಿ ರಚಿಸಲು ಕೇಂದ್ರಕ್ಕೆ ಹೆಚ್.ಡಿ. ದೇವೇಗೌಡರ ಮನವಿ

ಹುಣಸೆ, ಹಲಸು ಮತ್ತು ನೇರಳೆಗಾಗಿ ರಾಷ್ಟ್ರೀಯ ಮಂಡಳಿ ರಚಿಸಲು ಕೇಂದ್ರಕ್ಕೆ ಹೆಚ್.ಡಿ....