ಬಿಸಿಯೂಟಕ್ಕಾಗಿ ಭತ್ತ ಬೆಳೆದ ಕಲ್ಲಡ್ಕ ಶಾಲೆ ವಿದ್ಯಾರ್ಥಿಗಳು..!

Date:

ರಾಜ್ಯ ಸರ್ಕಾರ ಕಲ್ಲಡ್ಕ ಪ್ರಭಾಕರ ಭಟ್ಟರ ಶ್ರೀರಾಮ ವಿದ್ಯಾಕೇಂದ್ರದ ಶಾಲೆಗೆ ಅನ್ನದಾನದ ಅನುದಾನ ಬರೋದು ನಿಲ್ಲುವಂತೆ ಮಾಡಿದ್ದು ಹಳೇ ಸುದ್ದಿ. ಆದರೆ, ಈಗ ಇಲ್ಲಿನ ವಿದ್ಯಾರ್ಥಿಗಳು ಸರ್ಕಾರಕ್ಕೆ ಸವಾಲು ಎಸೆದಿದ್ದಾರೆ..! ತಮ್ಮ ಬಿಸಿಯೂಟಕ್ಕೆ ತಾವೇ ಭತ್ತ ಬೆಳೆಯಲಾರಂಭಿಸಿದ್ದಾರೆ..!


ಸ್ವಾವಲಂಭಿಗಳಾಗಿರುವ ವಿದ್ಯಾರ್ಥಿಗಳು ಸುಮಾರು 7 ಎಕರೆ ಜಾಗದಲ್ಲಿ ಪೈರು ನೆಟ್ಟಿದ್ದರು. ಇದೀಗ ಅದರ ಫಸಲು ಸಿಕ್ಕಿದೆ..! ತಾವೇ ಅದರ ಕಟಾವು ಮಾಡಿದ್ದು, ಸುಮಾರು 20 ಕ್ವಿಂಟಾಲ್ ಭತ್ತ ಬೆಳೆದಿದ್ದಾರೆ. ಈ ಮೂಲಕ ತಮ್ಮ ಬಿಸಿಯೂಟಕ್ಕೆ ತಾವೇ ಅಕ್ಕಿಯನ್ನು ಸಿದ್ಧಮಾಡಿಕೊಂಡಿದ್ದಾರೆ. ಹುಲ್ಲನ್ನು ಅಲ್ಲಿನ ಜಾನುವಾರುಗಳಿಗೆ ಬಳಸುತ್ತಿದ್ದಾರೆ.

Share post:

Subscribe

spot_imgspot_img

Popular

More like this
Related

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ. ಶಿವಕುಮಾರ್

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ....

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ: ಸಾಧಿಸಿ ತೋರಿಸಿ: ಸಿ.ಎಂ ಸಿದ್ದರಾಮಯ್ಯ ಕರೆ

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ:...

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ ಹಬ್ಬ...

ಕರ್ನಾಟಕದಲ್ಲಿ ವರುಣಾರ್ಭಟ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ಕರ್ನಾಟಕದಲ್ಲಿ ವರುಣಾರ್ಭಟ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಬೆಂಗಳೂರು: ರಾಜ್ಯದಾದ್ಯಂತ ಮಳೆಯ...