ಬಿಸಿಯೂಟಕ್ಕಾಗಿ ಭತ್ತ ಬೆಳೆದ ಕಲ್ಲಡ್ಕ ಶಾಲೆ ವಿದ್ಯಾರ್ಥಿಗಳು..!

Date:

ರಾಜ್ಯ ಸರ್ಕಾರ ಕಲ್ಲಡ್ಕ ಪ್ರಭಾಕರ ಭಟ್ಟರ ಶ್ರೀರಾಮ ವಿದ್ಯಾಕೇಂದ್ರದ ಶಾಲೆಗೆ ಅನ್ನದಾನದ ಅನುದಾನ ಬರೋದು ನಿಲ್ಲುವಂತೆ ಮಾಡಿದ್ದು ಹಳೇ ಸುದ್ದಿ. ಆದರೆ, ಈಗ ಇಲ್ಲಿನ ವಿದ್ಯಾರ್ಥಿಗಳು ಸರ್ಕಾರಕ್ಕೆ ಸವಾಲು ಎಸೆದಿದ್ದಾರೆ..! ತಮ್ಮ ಬಿಸಿಯೂಟಕ್ಕೆ ತಾವೇ ಭತ್ತ ಬೆಳೆಯಲಾರಂಭಿಸಿದ್ದಾರೆ..!


ಸ್ವಾವಲಂಭಿಗಳಾಗಿರುವ ವಿದ್ಯಾರ್ಥಿಗಳು ಸುಮಾರು 7 ಎಕರೆ ಜಾಗದಲ್ಲಿ ಪೈರು ನೆಟ್ಟಿದ್ದರು. ಇದೀಗ ಅದರ ಫಸಲು ಸಿಕ್ಕಿದೆ..! ತಾವೇ ಅದರ ಕಟಾವು ಮಾಡಿದ್ದು, ಸುಮಾರು 20 ಕ್ವಿಂಟಾಲ್ ಭತ್ತ ಬೆಳೆದಿದ್ದಾರೆ. ಈ ಮೂಲಕ ತಮ್ಮ ಬಿಸಿಯೂಟಕ್ಕೆ ತಾವೇ ಅಕ್ಕಿಯನ್ನು ಸಿದ್ಧಮಾಡಿಕೊಂಡಿದ್ದಾರೆ. ಹುಲ್ಲನ್ನು ಅಲ್ಲಿನ ಜಾನುವಾರುಗಳಿಗೆ ಬಳಸುತ್ತಿದ್ದಾರೆ.

Share post:

Subscribe

spot_imgspot_img

Popular

More like this
Related

‘ಬಿಗ್​ಬಾಸ್​ ಕನ್ನಡ 12’ ನಡೆಯುತ್ತಿರುವ ಜಾಲಿವುಡ್​ ಸ್ಟುಡಿಯೋಸ್​ʼಗೆ ಬೀಗ!

‘ಬಿಗ್​ಬಾಸ್​ ಕನ್ನಡ 12’ ನಡೆಯುತ್ತಿರುವ ಜಾಲಿವುಡ್​ ಸ್ಟುಡಿಯೋಸ್​ʼಗೆ ಬೀಗ! ಕನ್ನಡದ ಪ್ರಸಿದ್ಧ ರಿಯಾಲಿಟಿ...

ರಾಜ್ಯದ ಶಾಲೆಗಳಿಗೆ ಅ.18ವರೆಗೆ ದಸರಾ ರಜೆ ವಿಸ್ತರಣೆ: ಸಿಎಂ ಸಿದ್ದರಾಮಯ್ಯ

ರಾಜ್ಯದ ಶಾಲೆಗಳಿಗೆ ಅ.18ವರೆಗೆ ದಸರಾ ರಜೆ ವಿಸ್ತರಣೆ: ಸಿಎಂ ಸಿದ್ದರಾಮಯ್ಯ ಬೆಂಗಳೂರು: ರಾಜ್ಯದಲ್ಲಿ...

ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆ! ನಿಮ್ಮ ನಗರದಲ್ಲಿ ಬಂಗಾರದ ಬೆಲೆ ಎಷ್ಟು ತಿಳಿಯಿರಿ

ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆ! ನಿಮ್ಮ ನಗರದಲ್ಲಿ ಬಂಗಾರದ ಬೆಲೆ...

ಸಿನಿಮಾ ಮಾಡುವುದಾಗಿ ಹೇಳಿ ನಟಿಗೆ ಕಿರುಕುಳ: ನಿರ್ಮಾಪಕ ಹೇಮಂತ್ ಬಂಧನ

ಸಿನಿಮಾ ಮಾಡುವುದಾಗಿ ಹೇಳಿ ನಟಿಗೆ ಕಿರುಕುಳ: ನಿರ್ಮಾಪಕ ಹೇಮಂತ್ ಬಂಧನ ಸಿನಿಮಾ ಮಾಡುವುದಾಗಿ...