ಬಿಸಿಯೂಟಕ್ಕಾಗಿ ಭತ್ತ ಬೆಳೆದ ಕಲ್ಲಡ್ಕ ಶಾಲೆ ವಿದ್ಯಾರ್ಥಿಗಳು..!

Date:

ರಾಜ್ಯ ಸರ್ಕಾರ ಕಲ್ಲಡ್ಕ ಪ್ರಭಾಕರ ಭಟ್ಟರ ಶ್ರೀರಾಮ ವಿದ್ಯಾಕೇಂದ್ರದ ಶಾಲೆಗೆ ಅನ್ನದಾನದ ಅನುದಾನ ಬರೋದು ನಿಲ್ಲುವಂತೆ ಮಾಡಿದ್ದು ಹಳೇ ಸುದ್ದಿ. ಆದರೆ, ಈಗ ಇಲ್ಲಿನ ವಿದ್ಯಾರ್ಥಿಗಳು ಸರ್ಕಾರಕ್ಕೆ ಸವಾಲು ಎಸೆದಿದ್ದಾರೆ..! ತಮ್ಮ ಬಿಸಿಯೂಟಕ್ಕೆ ತಾವೇ ಭತ್ತ ಬೆಳೆಯಲಾರಂಭಿಸಿದ್ದಾರೆ..!


ಸ್ವಾವಲಂಭಿಗಳಾಗಿರುವ ವಿದ್ಯಾರ್ಥಿಗಳು ಸುಮಾರು 7 ಎಕರೆ ಜಾಗದಲ್ಲಿ ಪೈರು ನೆಟ್ಟಿದ್ದರು. ಇದೀಗ ಅದರ ಫಸಲು ಸಿಕ್ಕಿದೆ..! ತಾವೇ ಅದರ ಕಟಾವು ಮಾಡಿದ್ದು, ಸುಮಾರು 20 ಕ್ವಿಂಟಾಲ್ ಭತ್ತ ಬೆಳೆದಿದ್ದಾರೆ. ಈ ಮೂಲಕ ತಮ್ಮ ಬಿಸಿಯೂಟಕ್ಕೆ ತಾವೇ ಅಕ್ಕಿಯನ್ನು ಸಿದ್ಧಮಾಡಿಕೊಂಡಿದ್ದಾರೆ. ಹುಲ್ಲನ್ನು ಅಲ್ಲಿನ ಜಾನುವಾರುಗಳಿಗೆ ಬಳಸುತ್ತಿದ್ದಾರೆ.

Share post:

Subscribe

spot_imgspot_img

Popular

More like this
Related

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ ನವದೆಹಲಿ:...

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ ಬೆಂಗಳೂರು:...

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ!

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ! ಗರ್ಭಾವಸ್ಥೆಯಲ್ಲಿ ಮಹಿಳೆ ಅನುಭವಿಸುವ...

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ ನವದೆಹಲಿ:...