ಕನಕದಾಸರ ಜಯಂತಿ ಅಂಗವಾಗಿ ಅದ್ದೂರಿ ಮೆರವಣಿಗೆ

Date:

ಮೈಸೂರು ಜಿಲ್ಲಾಡಳಿತದಿಂದ ಕನಕದಾಸರ ಜಯಂತಿ ಅಂಗವಾಗಿ ಮೆರವಣಿಗೆ ಆಯೋಜಿಸಲಾಗಿತ್ತು.
ಅರಮನೆ ಬಳಿಯ ಕೋಟೆ ಆಂಜನೇಯಸ್ವಾಮಿ ದೇಗುಲ ಮುಂಭಾಗದಿಂದ ಅಲಂಕೃತ ವಾಹನದಲ್ಲಿ ಕನಕದಾಸರ ಮೂರ್ತಿ ಮೆರವಣಿಗೆ ನಡೆಯಿತು. ಚಾಮರಾಜೇಂದ್ರ ವೃತ್ತ, KR.ವೃತ್ತ, ಸಯ್ಯಾಜಿರಾವ್ ರಸ್ತೆ, ಬಸವೇಶ್ವರ ವೃತ್ತ, ಚಾಮರಾಜ ಜೋಡಿ ರಸ್ತೆ, ರಾಮಸ್ವಾಮಿ ವೃತ್ತದ ಮಾರ್ಗವಾಗಿ ಮೆರವಣಿಗೆ ಸಾಗಿದ್ದು, ಡೊಳ್ಳು ಕುಣಿತ, ತಮಟೆ, ನಗಾರಿ ಸೇರಿ ವಿವಿಧ ಕಲಾತಂಡಗಳು ಭಾಗಿಯಾಗಿದ್ವು. ಇನ್ನ ಕನಕ ಜಯಂತಿ ಮೆರವಣಿಗೆಯನ್ನ ವ್ಯವಸ್ಥಿತವಾಗಿ ಆಯೋಜಿಸದ ಮೈಸೂರು ಜಿಲ್ಲಾಡಳಿತದ ವಿರುದ್ಧ MLC H.ವಿಶ್ವನಾಥ್, ಮಾಜಿ ಶಾಸಕ M.K.ಸೋಮಶೇಖರ್ ಅಸಮಾಧಾನ ವ್ಯಕ್ತಪಡಿಸಿದ್ರು.

Share post:

Subscribe

spot_imgspot_img

Popular

More like this
Related

ಸಮಾಜದ ಬಡವರು, ಅಶಕ್ತರಿಗೆ ಶಕ್ತಿ ತುಂಬುವುದೇ ನನ್ನ ಕಾಯಕ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಮಾಜದ ಬಡವರು, ಅಶಕ್ತರಿಗೆ ಶಕ್ತಿ ತುಂಬುವುದೇ ನನ್ನ ಕಾಯಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು:...

ನಂದಿನಿ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿದ ಹಿನ್ನೆಲೆ ಭರ್ಜರಿ ಗಿಪ್ಟ್!

ನಂದಿನಿ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿದ ಹಿನ್ನೆಲೆ ಭರ್ಜರಿ ಗಿಪ್ಟ್! ಚಿಕ್ಕಬಳ್ಳಾಪುರ: ನಂದಿನಿ ಹಾಲು...

ಕೊಲೆ ಬೆದರಿಕೆ ಆರೋಪ: ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ ಮತ್ತೊಂದು ಎಫ್ಐಆರ್

ಕೊಲೆ ಬೆದರಿಕೆ ಆರೋಪ: ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ...

ಬೆಂಗಳೂರುದಲ್ಲಿ ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ

ಬೆಂಗಳೂರು ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ ಬೆಂಗಳೂರು: ನಗರದಲ್ಲಿ ಇಂದು...