ಕನ್ನಡ ಕಡ್ಡಾಯಗೊಳಿಸಲು ಹೊಸ ಕಾನೂನು

Date:

ಕನ್ನಡ ಕಡ್ಡಾಯಗೊಳಿಸಲು ಅಧಿವೇಶನದಲ್ಲಿ ಹೊಸ ಕಾನೂನು ಜಾರಿಗೆ ತರಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ. ವಿಧಾನಸಭೆಯಲ್ಲಿ ಕಲಾಪ ಆರಂಭವಾಗುತ್ತಿದ್ದಂತೆ ಜೆಡಿಎಸ್ ಸದಸ್ಯರು ರಾಜ್ಯದಲ್ಲಿ ಹಿಂದಿ ದಿವಸ್ ಆಚರಣೆ ಸರಿಯಲ್ಲ. ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಕನ್ನಡ ಭಾಷೆ ಕಡ್ಡಾಯಕ್ಕೆ ಸರ್ಕಾರ ಮುಂದಾಗಬೇಕು ಎಂದು ಹಿಂದಿ ದಿವಸ್ ಆಚರಣೆಗೆ ಜೆಡಿಎಸ್ ಹಾಗೂ ಕಾಂಗ್ರೆಸ್ ಸದಸ್ಯರು ತೀವ್ರ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯ ಸರ್ಕಾರ ಕನ್ನಡ ರಕ್ಷಣೆಗೆ ಬದ್ಧವಾಗಿದ್ದು, ನೆಲ, ಜಲ, ಭಾಷೆ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ. ಕನ್ನಡ ಕಡ್ಡಾಯಗೊಳಿಸಲು ಹೊಸ ಕಾನುನು ಜಾರಿಗೆ ತರಲಾಗುವುದು, ಜೊತೆಗೆ ಕನ್ನಡದಲ್ಲೇ ಇಂಜಿನಿಯರಿಂಗ್ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು ಎಂದು ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...

ದಸರಾ ಸಂಭ್ರಮ: ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ದಸರಾ ಸಂಭ್ರಮ: ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ ಮೈಸೂರು: ಸಾಂಸ್ಕೃತಿಕ...