ಈ ಬಾರಿ ಮೀಸ್ ಇಲ್ಲ, ಏಪ್ರಿಲ್ 5ರಂದು ತೆರೆಗೆ ಬರ್ತಿದೆ ಕುರುಕ್ಷೇತ್ರ ಚಿತ್ರ: ಮುನಿರತ್ನ

Date:

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯಿಸಿರುವ ಬಹುನಿರೀಕ್ಷಿತ ಚಿತ್ರ ಕುರುಕ್ಷೇತ್ರ ರಿಲೀಸ್ ಡೇಟ್ ಅಧಿಕೃತವಾಗಿ ಘೋಷಿಸಿದ ನಿರ್ಮಾಪಕ ಮುನಿರತ್ನ. ಹೌದು, ಕುರುಕ್ಷೇತ್ರ ಚಿತ್ರ ಏಪ್ರಿಲ್ 5 ರಂದು ರಾಜ್ಯಾದ್ಯಂತ ಬಿಡುಗಡೆ ಆಗುವುದು ಖಚಿತ ಎಂದಿದ್ದಾರೆ.ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಿರ್ಮಾಪಕ ಮುನಿರತ್ನ ಅವರು ಸಿನಿಮಾ ತಡವಾಗಿ ರಿಲೀಸ್ ಆಗಲು ಕಾರಣವೇನು ಎಂಬುದಕ್ಕೆ ಸ್ಪಷ್ಟನೆ ನೀಡಿದ್ದಾರೆ. ಕುರುಕ್ಷೇತ್ರ ಕೋಟಿ ಬಜೆಟ್ ಸಿನಿಮಾ, ಜನರಿಗೆ ಉತ್ತಮ ಚಿತ್ರ ನೀಡುವುದೇ ಮುಖ್ಯ ಉದ್ದೇಶ. ಹೀಗಾಗಿ ಚಿತ್ರ ಉತ್ತಮವಾಗಿ ಮೂಡಿ ಬರುವವರೆಗೆ ರಿಲೀಸ್ ಮಾಡಬಾರದು ಎಂದುಕೊಂಡಿದೆ.ಯಾಕೆಂದರೆ ಕುರುಕ್ಷೇತ್ರ ಪೌರಾಣಿಕ ಚಿತ್ರವಾಗಿದ್ದು, ಈ ಚಿತ್ರದಲ್ಲಿ ಸಾಕಷ್ಟು ಗ್ರಾಫಿಕ್ಸ್ ಕೆಲಸ ಬಾಕಿ ಉಳಿದಿದೆ. ನಾವು ನಿರೀಕ್ಷಿಸಿದ ರೀತಿ ಗ್ರಾಫಿಕ್ಸ್ ಮೂಡಿ ಬಾರದ ಕಾರಣ ಪದೇ ಪದೇ ರೀ ವಾರ್ಕ್ ಮಾಡಲಾಗುತ್ತಿದೆ. ಹೀಗಾಗಿ ಸಿನಿಮಾ‌ ಬಿಡುಗಡೆ ತಡವಾಗಿದೆ ಎಂದರು.

Share post:

Subscribe

spot_imgspot_img

Popular

More like this
Related

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿ

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿಬೆಂಗಳೂರು: ನಗರದ...

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ ಸಿಸಿಬಿಗೆ ದೂರು

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ...

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ ಕಷ್ಟ ತಪ್ಪಿದ್ದಲ್ಲ!

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ...

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..?

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..? ಬೆಂಗಳೂರು:...