ಈ ಬಾರಿ ಮೀಸ್ ಇಲ್ಲ, ಏಪ್ರಿಲ್ 5ರಂದು ತೆರೆಗೆ ಬರ್ತಿದೆ ಕುರುಕ್ಷೇತ್ರ ಚಿತ್ರ: ಮುನಿರತ್ನ

Date:

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯಿಸಿರುವ ಬಹುನಿರೀಕ್ಷಿತ ಚಿತ್ರ ಕುರುಕ್ಷೇತ್ರ ರಿಲೀಸ್ ಡೇಟ್ ಅಧಿಕೃತವಾಗಿ ಘೋಷಿಸಿದ ನಿರ್ಮಾಪಕ ಮುನಿರತ್ನ. ಹೌದು, ಕುರುಕ್ಷೇತ್ರ ಚಿತ್ರ ಏಪ್ರಿಲ್ 5 ರಂದು ರಾಜ್ಯಾದ್ಯಂತ ಬಿಡುಗಡೆ ಆಗುವುದು ಖಚಿತ ಎಂದಿದ್ದಾರೆ.ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಿರ್ಮಾಪಕ ಮುನಿರತ್ನ ಅವರು ಸಿನಿಮಾ ತಡವಾಗಿ ರಿಲೀಸ್ ಆಗಲು ಕಾರಣವೇನು ಎಂಬುದಕ್ಕೆ ಸ್ಪಷ್ಟನೆ ನೀಡಿದ್ದಾರೆ. ಕುರುಕ್ಷೇತ್ರ ಕೋಟಿ ಬಜೆಟ್ ಸಿನಿಮಾ, ಜನರಿಗೆ ಉತ್ತಮ ಚಿತ್ರ ನೀಡುವುದೇ ಮುಖ್ಯ ಉದ್ದೇಶ. ಹೀಗಾಗಿ ಚಿತ್ರ ಉತ್ತಮವಾಗಿ ಮೂಡಿ ಬರುವವರೆಗೆ ರಿಲೀಸ್ ಮಾಡಬಾರದು ಎಂದುಕೊಂಡಿದೆ.ಯಾಕೆಂದರೆ ಕುರುಕ್ಷೇತ್ರ ಪೌರಾಣಿಕ ಚಿತ್ರವಾಗಿದ್ದು, ಈ ಚಿತ್ರದಲ್ಲಿ ಸಾಕಷ್ಟು ಗ್ರಾಫಿಕ್ಸ್ ಕೆಲಸ ಬಾಕಿ ಉಳಿದಿದೆ. ನಾವು ನಿರೀಕ್ಷಿಸಿದ ರೀತಿ ಗ್ರಾಫಿಕ್ಸ್ ಮೂಡಿ ಬಾರದ ಕಾರಣ ಪದೇ ಪದೇ ರೀ ವಾರ್ಕ್ ಮಾಡಲಾಗುತ್ತಿದೆ. ಹೀಗಾಗಿ ಸಿನಿಮಾ‌ ಬಿಡುಗಡೆ ತಡವಾಗಿದೆ ಎಂದರು.

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...