ನವೆಂಬರ್ ಬಂತು ಅಂದ್ರೆ ಕನ್ನಡದ ರಕ್ತ ಕೊತಕೊತ ಅಂತ ಕುದಿಯುತ್ತೆ..! ನೀವೂ ನವೆಂಬರ್ ಕನ್ನಡಿಗರಾ ಸ್ವಾಮಿ..?

0
77

ನವೆಂಬರ್ ಬಂದ್ರೆ ಕನ್ನಡಿಗರಿಗೆ ಅದೇನೋ ಒಂಥರಾ ಅಭಿಮಾನ ಶುರುವಾಗಿಬಿಡುತ್ತೆ..! ಯಾವತ್ತೂ ಇಲ್ಲದ ಅಭಿಮಾನ ಕಿತ್ಕೊಂಡ್ ಬರುತ್ತೆ..! ಭುವನೇಶ್ವರಿ ತಾಯಿ ಮೈಮೇಲೆ ಬಂದುಬಿಡ್ತಾರೆ..! ಆದ್ರೆ ಇವೆಲ್ಲಾ ಬರೀ ನವೆಂಬರ್ ಬಂದಾಗ ಮಾತ್ರ ಯಾಕೆ..? ನಮ್ಮೊಳಗೆ ಈ ಅಭಿಮಾನ ವರ್ಷಪೂರ್ತಿ ಯಾಕಿರಲ್ಲ..? ಅಷ್ಟಕ್ಕೂ ಕನ್ನಡಿಗರು ನವೆಂಬರ್ ಕನ್ನಡಿಗರಾಗದೇ ಹೇಗಿರಬೇಕು..? ನಿಜವಾಗಿಯೂ ಕನ್ನಡವನ್ನು ಎಲ್ಲಿಂದ ಸರಿಮಾಡಬೇಕು..? ಎಲ್ಲೆಲ್ಲಿ ಕನ್ನಡ ಮಾತಾಡಬೇಕು..? ಶೋಕಿ ಇಂಗ್ಲೀಷ್ ಹೇಗೆ ಕೊನೆಯಾಗಬೇಕು..? ಕಿರಿಕ್ ಕೀರ್ತಿ ಸ್ಟೈಲಲ್ಲಿ ಈ ವೀಡಿಯೋ ನೋಡಿ..! ಜೈ ಕನ್ನಡಾಂಬೆ.. ಕನ್ನಡ ರಾಜ್ಯೋತ್ಸವದ ಶುಭಾಶಯಗಳು..

Video : 

 

If you Like this Story , Like us on Facebook  The New India Times

www.facebook.com/thenewindiantimes

TNIT Whats App No : 97316 23333

Send Your Stories to : [email protected]

POPULAR  STORIES :

ನಮ್ಮ ಕನ್ನಡದ ರಿಯಲ್ ಹೀರೋಗಳಿವರು..! ಕನ್ನಡಿಗರೆಂದು ಹೆಮ್ಮೆಯಿಂದ ಹೇಳಿಕೊಳ್ಳಿ..!

ನೂರು ವರ್ಷದ ನಂತರ ಕನ್ನಡ ಹೇಗಿರುತ್ತೆ ಗೊತ್ತಾ..? ಕಿರಿಕ್ ಕೀರ್ತಿ ಸ್ಟೈಲಲ್ಲಿ ಅಆಇಈ ಕಲಿಕೆ..!

LEAVE A REPLY

Please enter your comment!
Please enter your name here