ಕನ್ನಡ ಕಡ್ಡಾಯಗೊಳಿಸಲು ಅಧಿವೇಶನದಲ್ಲಿ ಹೊಸ ಕಾನೂನು ಜಾರಿಗೆ ತರಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ. ವಿಧಾನಸಭೆಯಲ್ಲಿ ಕಲಾಪ ಆರಂಭವಾಗುತ್ತಿದ್ದಂತೆ ಜೆಡಿಎಸ್ ಸದಸ್ಯರು ರಾಜ್ಯದಲ್ಲಿ ಹಿಂದಿ ದಿವಸ್ ಆಚರಣೆ ಸರಿಯಲ್ಲ. ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಕನ್ನಡ ಭಾಷೆ ಕಡ್ಡಾಯಕ್ಕೆ ಸರ್ಕಾರ ಮುಂದಾಗಬೇಕು ಎಂದು ಹಿಂದಿ ದಿವಸ್ ಆಚರಣೆಗೆ ಜೆಡಿಎಸ್ ಹಾಗೂ ಕಾಂಗ್ರೆಸ್ ಸದಸ್ಯರು ತೀವ್ರ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯ ಸರ್ಕಾರ ಕನ್ನಡ ರಕ್ಷಣೆಗೆ ಬದ್ಧವಾಗಿದ್ದು, ನೆಲ, ಜಲ, ಭಾಷೆ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ. ಕನ್ನಡ ಕಡ್ಡಾಯಗೊಳಿಸಲು ಹೊಸ ಕಾನುನು ಜಾರಿಗೆ ತರಲಾಗುವುದು, ಜೊತೆಗೆ ಕನ್ನಡದಲ್ಲೇ ಇಂಜಿನಿಯರಿಂಗ್ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು ಎಂದು ಹೇಳಿದ್ದಾರೆ.
Latest article
5 ಲಕ್ಷ ಹಣಕ್ಕೆ ಬೇಡಿಕೆ: ತಡಸ ಠಾಣೆ ಪಿಎಸ್ ಐ, ಪೇದೆ ಅರೆಸ್ಟ್
ಹಾವೇರಿ: ಹಾವೇರಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ 2 ಲಕ್ಷ ರು ಲಂಚ ಪಡೆಯುತ್ತಿದ್ದ ತಡಸ ಠಾಣೆ ಪಿಎಸ್ ಐ, ಪೇದೆ ಅರೆಸ್ಟ್ ಮಾಡಿದ್ದಾರೆ. ಪಿಎಸ್ಐ ಶರಣ ಬಸಪ್ಪ , ಪೇದೆ ಸುರೇಶ...
ಎಚ್.ಡಿ ದೇವೇಗೌಡರಿಗೆ ಹುಟ್ಟುಹಬ್ಬದ ಸಂಭ್ರಮ: ಪ್ರಧಾನಿ ಸೇರಿದಂತೆ ಲವು ಗಣ್ಯರಿಂದ ಶುಭ ಹಾರೈಕೆ!
ಬೆಂಗಳೂರು: ಇಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರಿಗೆ ಹುಟ್ಟುಹಬ್ಬದ ಸಂಭ್ರಮ ಮನೆ ಮಾಡಿದ್ದು, ಸಾಮಾಜಿಕ ಜಾಲತಾಣ ಮೂಲಕ PM ಮೋದಿ ಅವರು ಗೌಡರಿಗೆ ಶುಭ ಕೋರಿದ್ದಾರೆ.
ಎಚ್. ಡಿ. ದೇವೇಗೌಡರು ಈಗಾಗಲೇ ಮಾಧ್ಯಮಗಳ ಮೂಲಕ,...
ಇಂದು CSK vs RCB ನಡುವೆ ಡು ಆರ್ ಡೈ ಮ್ಯಾಚ್.!
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ಕಿಂಗ್ಸ್ ನಡುವೆ ಐಪಿಎಲ್ ಕ್ರಿಕೆಟ್ ಪಂದ್ಯಾವಳಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣ ಸುತ್ತಮುತ್ತಲಿನ ಕೆಲವು ರಸ್ತೆಗಳಲ್ಲಿ ವಾಹನ ನಿಲುಗಡೆ ನಿರ್ಬಂಧ ವಿಧಿಸಲಾಗಿದೆ. ಸಂಚಾರ ದಟ್ಟಣೆ...
buy generic atorvastatin 80mg buy generic atorvastatin 80mg atorvastatin 80mg pill