ಸರ್ಕಾರಿ ಅಧಿಕಾರಿಯಿಂದ ಐದು ಲಕ್ಷ ಲಂಚದ ಬೇಡಿಕೆ, ಇದೇ ಅಲ್ವಾ ಅಚ್ಚೇ ದಿನ್: ಕಪಿಲ್ ಪ್ರಶ್ನೆ..!

Date:

ಸರ್ಕಾರಿ ಕಛೇರಿಯಲ್ಲಿ ಅಧಿಕಾರಿ ನನ್ನ ಬಳಿ ಐದು ಲಕ್ಷ ಲಂಚದ ಬೇಡಿಕೆ ಇಟ್ಟಿದ್ದು, ಪ್ರಧಾನಿಯವರೇ ಇದೇನಾ ನಿಮ್ಮ ಅಚ್ಚೇ ದಿನ್ ಎಂದು ಪ್ರಧಾನಿ ಮೋದಿ ಅವರಿಗೆ ಖ್ಯಾತ ಹಾಸ್ಯಗಾರ ಹಾಗೂ ಟಿವಿ ನಿರೂಪಕ ಕಪಿಲ್ ಶರ್ಮ ಟ್ವೀಟ್ ಮಾಡಿದ್ದಾರೆ. ತಮ್ಮ ವೈಯಕ್ತಿಕ ವಿಷಯಕ್ಕಾಗಿ ಕಪಿಲ್ ಶರ್ಮ ಮುಂಬೈನ ಮಹಾನಗರ ಪಾಲಿಕೆಗೆ ಭೇಟಿ ಕೊಟ್ಟ ಸಂದರ್ಭದಲ್ಲಿ ಅಲ್ಲಿನ ಅಧಿಕಾರಿಯೊಬ್ಬರು ಐದು ಲಕ್ಷ ಬೇಡಿಕೆ ಇಟ್ಟುರುವುದಾಗಿ ಟ್ವಿಟರ್‍ನಲ್ಲಿ ಹೇಳಿಕೊಂಡಿದ್ದಾರೆ. ಕಳೆದ ಐದು ವರ್ಷಗಳಿಂದ ನಾನು ಸುಮಾರು 15 ಕೋಟಿ ಆದಾಯ ತೆರಿಗೆ ಪಾವತಿ ಮಾಡಿದ್ದೇನೆ.

kapil-modi-09-09-2016-1473391839_storyimage

ಆದರೂ ನನ್ನ ಕಛೇರಿಯನ್ನು ಸುಗಮವಾಗು ಕಾರ್ಯ ನಿರ್ವಹಿಸಬೇಕೆಂದರೆ ನೀವು ಐದು ಲಕ್ಷ ನೀಡಬೇಕು ಎಂದು ನಮ್ಮಲ್ಲಿ ತಾಕೀತು ಮಾಡಿದ್ದಾರೆ. ನನಗೀಗ ಅನ್ನುಸ್ತಾ ಇದೆ ಮೋದಿ ಅವರ ಅಚ್ಛೇ ದಿನ್ ಇದೇ ಅಂತ ಎಂದು ಸರಣಿ ಟ್ವೀಟ್ ಮಾಡಿದ್ದಾರೆ. ಶರ್ಮಾ ಮಾಡಿರುವ ಟ್ವೀಟ್‍ಗೆ ವ್ಯಾಪಕ ಮರು ಟ್ವೀಟ್ ಬಂದಿದ್ದು ಬಾರಿ ಚರ್ಚೆಗಳು ನಡೆಯುತ್ತಿದ್ದವು. ಇದೀಗ ಶರ್ಮಾರ ಅಸಮಾಧಾನದ ಟ್ವೀಟ್ ನೋಡಿದ್ದ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನಾವೀಸ್ ಟ್ವೀಟ್ ಮಾಡಿ, ಶರ್ಮಾ ಅವರೆ ದಯವಿಟ್ಟು ನಿಮ್ಮಲ್ಲಿ ಲಂಚ ಕೇಳಿದ ಅಧಿಕಾರಿಯ ವಿವರವನ್ನು ನೀಡಿ ಅವರ ಮೇಲೆ ನಾವು ಸೂಕ್ತ ರೀತಿಯ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

POPULAR  STORIES :

ಬಹು ನಿರೀಕ್ಷಿತ ಬಿಗ್ ಬಾಸ್-4 ಕಮಿಂಗ್ ಸೂನ್…!

ತಮಿಳುನಾಡಿಗೆ 61 ಟಿಎಂಸಿ ನೀರು ಬೇಕು, ಮೇಲುಸ್ತುವಾರಿ ಸಮಿತಿಗೆ ಜಯಾ ಪತ್ರ..!

ತಾಜಾ ತರಕಾರಿಗಳಿಗೆ ಮಾರು ಹೋಗುವ ಮುನ್ನ ಈ ವಿಡಿಯೋ ನೋಡಿ…!

ಗಣಪತಿ ವಿಸರ್ಜನಾ ಸಮಯದ ದುರಂತದಲ್ಲಿ 12 ಮಂದಿ ಕಣ್ಣೆದುರೇ ಮುಳುಗಿದ ಹೃದಯವಿದ್ರಾವಕ ವಿಡಿಯೋ…

ರಕ್ತದಲ್ಲಿ ಕಾವೇರಿ ಎಂದು ಬರೆದುಕೊಂಡ ಕರವೇ ಕಾರ್ಯಕರ್ತ..!

ಕಾವೇರಿ ಎಫೆಕ್ಟ್: ರಸ್ತೆಯಲ್ಲಿ ಅಡುಗೆ ಮಾಡಿಕೊಂಡ ಪ್ರತಿಭಟನಾಕಾರರು..!

ಶುಕ್ರವಾರ ತಮಿಳು ಚಾನೆಲ್ಸ್ ಬಂದ್…!

Share post:

Subscribe

spot_imgspot_img

Popular

More like this
Related

ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆ! ನಿಮ್ಮ ನಗರದಲ್ಲಿ ಬಂಗಾರದ ಬೆಲೆ ಎಷ್ಟು ತಿಳಿಯಿರಿ

ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆ! ನಿಮ್ಮ ನಗರದಲ್ಲಿ ಬಂಗಾರದ ಬೆಲೆ...

ಸಿನಿಮಾ ಮಾಡುವುದಾಗಿ ಹೇಳಿ ನಟಿಗೆ ಕಿರುಕುಳ: ನಿರ್ಮಾಪಕ ಹೇಮಂತ್ ಬಂಧನ

ಸಿನಿಮಾ ಮಾಡುವುದಾಗಿ ಹೇಳಿ ನಟಿಗೆ ಕಿರುಕುಳ: ನಿರ್ಮಾಪಕ ಹೇಮಂತ್ ಬಂಧನ ಸಿನಿಮಾ ಮಾಡುವುದಾಗಿ...

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ ಕೋಲಾರ:- ಜಿಲ್ಲೆ...

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ ಸಿದ್ದರಾ,ಯ್ಯ

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ...