ಹೊಸ ಕಾರ್ಮಿಕ ಸಂಹಿತೆ ಜಾರಿ

Date:

ಜುಲೈ 1 ರಿಂದ ಹೊಸ ಕಾರ್ಮಿಕ ಸಂಹಿತೆ ಜಾರಿಯಾಗುವ ಸಾಧ್ಯತೆಯಿದೆ. ಉದ್ಯೋಗಿಗಳ ಕೆಲಸದ ಅವಧಿ, ವೇತನ, ಭವಿಷ್ಯನಿಧಿಯಲ್ಲಿ ಕೊಡುಗೆ, ಗಳಿಕೆ ರಜೆ, ನಗದೀಕರಣ ಮೊದಲಾದವು ಬದಲಾವಣೆಯಾಗುವ ಸಾಧ್ಯತೆ ಇದೆ.

 

 

 

 

 

 

ಉದ್ಯೋಗಿಗಳ ವೇತನದ ಪ್ರಮಾಣ ಕಡಿಮೆಯಾಗಿ ಪಿಎಫ್ ಮತ್ತು ಗ್ರಾಚುಟಿ ಪ್ರಮಾಣದಲ್ಲಿ ಏರಿಕೆಯಾಗಲಿದೆ. ವಾರದಲ್ಲಿ ನಾಲ್ಕು ದಿನ ಕೆಲಸ, ಕೆಲಸದ ಅವಧಿ 12ಗಂಟೆಗೆ ಏರಿಕೆ ಮಾಡುವ ಸಾಧ್ಯತೆ ಇದೆ. ಸರ್ಕಾರಿ ಇಲಾಖೆಗಳ ನೌಕರರಿಗೆ ವರ್ಷದಲ್ಲಿ 30 ದಿನ ರಜೆ, ರಕ್ಷಣಾ ಸಿಬ್ಬಂದಿಗೆ 60 ದಿನ ರಜೆ ಸೌಲಭ್ಯ ಇರಲಿದೆ. ಉದ್ಯೋಗಿಗಳು 300 ಗಳಿಕೆ ರಜೆಯನ್ನು ನಗದೀಕರಣ ಮಾಡಿಕೊಳ್ಳಬಹುದಾಗಿದೆ.

Share post:

Subscribe

spot_imgspot_img

Popular

More like this
Related

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು!

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು! ಬೆಂಗಳೂರು: ಬಾಲಿವುಡ್...

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ ಬೆಂಗಳೂರು:...

ಹೈದರಾಬಾದ್‌ಗೆ ಬರುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ: ಅಹಮದಾಬಾದ್ʼನಲ್ಲಿ ತುರ್ತು ಭೂಸ್ಪರ್ಶ

ಹೈದರಾಬಾದ್‌ಗೆ ಬರುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ: ಅಹಮದಾಬಾದ್ʼನಲ್ಲಿ ತುರ್ತು ಭೂಸ್ಪರ್ಶ ಹೈದರಾಬಾದ್:...

ಮಹಿಳೆಯರಿಗೆ ಉಪಕಾರ ಸ್ಮರಣೆ ಇದೆ ಎಂದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ: ಡಿ.ಕೆ.ಶಿವಕುಮಾರ್

ಮಹಿಳೆಯರಿಗೆ ಉಪಕಾರ ಸ್ಮರಣೆ ಇದೆ ಎಂದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ:...