ಗೈರಾದರೆ ಬಂಧನ..‌! ಅಧಿಕಾರಿಗಳಿಗೆ‌ ಚುನಾವಣಾ ಆಯೋಗ ಎಚ್ಚರಿಕೆ….

Date:

ನೆಪವೊಡ್ಡಿ ಅಥವಾ ಬೇಜವಬ್ದಾರಿತನದಿಂದ ಸರ್ಕಾರಿ ಅಧಿಕಾರಿಗಳು ಚುನಾವಣಾ ಕರ್ತವ್ಯವನ್ನು ತಪ್ಪಿಸಿಕೊಳ್ಳುವಂತಿಲ್ಲ.‌ ಕರ್ತವ್ಯದಿಂದ ತಪ್ಪಿಸಿಕೊಂಡ ಅಧಿಕಾರಿಗಳು ಜೈಲಿಗೆ ಹೋಗಬೇಕಾಗುವುದು ಗ್ಯಾರೆಂಟಿ.
ಹೌದು, ಚುನಾವಣಾ ಆಯೋಗವೇ ಹೀಗೊಂದು ಖಡಕ್ ಎಚ್ಚರಿಕೆ ನೀಡಿದೆ. ಚುನಾ ಕರ್ತವ್ಯಕ್ಕೆ ಹಾಜರಾಗದ ಸರ್ಕಾರಿ ಅಧಿಕಾರಿಗಳ ಇತಿಹಾಸ ಗುರುತಿಸಿ ಅವರಿಗೂ ಎಚ್ಚರಿಸಲಾಗಿದೆ ಎಂದು ಮುಖ್ಯ ಚುನಾವಣಾ ಅಧಿಕಾರಿ ಸಂಜೀವ್ ಕುಮಾರ್ ತಿಳಿಸಿದ್ದಾರೆ.


ಚುನಾವಣಾ ಕರ್ತವ್ಯಕ್ಕೆ ಹಾಜರಾಗದೆ ತಪ್ಪಿಸಿಕೊಳ್ಳುವವರ ಸಂಖ್ಯೆ ಬೆಂಗಳೂರಲ್ಲೇ ಹೆಚ್ಚಿದೆ. 1500ಕ್ಕೂ ಹೆಚ್ಚು ಅಧಿಕಾರಿಗಳು ಕುಂಟು ನೆವ ಹೇಳಿ ಕರ್ತವ್ಯದಿಂದ ತಪ್ಪಿಸಿಕೊಳ್ಳುವ ಗುಣದವರಂತೆ. ಬೇರೆ ಜಿಲ್ಲೆಗಳಲ್ಲಿ ಈ ಸಮಸ್ಯೆ ಇಲ್ಲವಂತೆ.

Share post:

Subscribe

spot_imgspot_img

Popular

More like this
Related

ಬಿಜೆಪಿ ಜನರ ಮೊದಲ ಆಯ್ಕೆ, ಕಾಂಗ್ರೆಸ್ ದೇಶದ ವಿಶ್ವಾಸ ಕಳೆದುಕೊಂಡಿದೆ: ಪ್ರಧಾನಿ ಮೋದಿ ವಾಗ್ದಾಳಿ

ಬಿಜೆಪಿ ಜನರ ಮೊದಲ ಆಯ್ಕೆ, ಕಾಂಗ್ರೆಸ್ ದೇಶದ ವಿಶ್ವಾಸ ಕಳೆದುಕೊಂಡಿದೆ: ಪ್ರಧಾನಿ...

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಅಟ್ಟಹಾಸ: ಕ್ಷುಲ್ಲಕ ಕಾರಣಕ್ಕೆ ಸಹಾಯಕ ಜೈಲರ್ ಮೇಲೆ ಹಲ್ಲೆ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಅಟ್ಟಹಾಸ: ಕ್ಷುಲ್ಲಕ ಕಾರಣಕ್ಕೆ ಸಹಾಯಕ ಜೈಲರ್...

ಬಿಗ್ ಬಾಸ್ ಕನ್ನಡ ಸೀಸನ್ 12: ಗಿಲ್ಲಿ–ಅಶ್ವಿನಿ ಮಧ್ಯೆ ಟೈಟ್ ಫೈಟ್, ಫೈನಲ್ ಗೆಲುವಿಗೆ ಕುತೂಹಲ

ಬಿಗ್ ಬಾಸ್ ಕನ್ನಡ ಸೀಸನ್ 12: ಗಿಲ್ಲಿ–ಅಶ್ವಿನಿ ಮಧ್ಯೆ ಟೈಟ್ ಫೈಟ್,...

ಕಿತ್ತಳೆ ಹಣ್ಣು ತಿಂದು ಸಿಪ್ಪೆ ಬೀಸಾಕೋ ಅಭ್ಯಾಸವಿದ್ರೆ ಈಗ್ಲೆ ಬಿಟ್ಟುಬಿಡಿ; ಇದರಲ್ಲೂ ಅಡಗಿದೆ ನಾನಾ ಲಾಭಗಳು!

ಕಿತ್ತಳೆ ಹಣ್ಣು ತಿಂದು ಸಿಪ್ಪೆ ಬೀಸಾಕೋ ಅಭ್ಯಾಸವಿದ್ರೆ ಈಗ್ಲೆ ಬಿಟ್ಟುಬಿಡಿ; ಇದರಲ್ಲೂ...