ಪ್ರಚಾರದಲ್ಲಿ ಮಕ್ಕಳನ್ನು ಬಳಸಿಕೊಂಡ್ರೆ ಕ್ರಿಮಿನಲ್ ಕೇಸ್…!

Date:

ರಾಜ್ಯದಲ್ಲಿ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರ ತೊಡಗಿದೆ. ಪ್ರಚಾರ ಕಾರ್ಯ ಜೋರಾಗಿ ನಡೆಯುತ್ತಿದೆ.

ನಾವಣಾ ಆಯೋಗ ಪ್ರಚಾರ ಕಾರ್ಯದ ಮೇಲೆ ಹದ್ದಿನ ಕಣ್ಣಿಟ್ಟಿದ್ದು, ಅಪ್ಪಿ ತಪ್ಪಿ ಎಲ್ಲಿಯಾದರೂ ಮಕ್ಕಳ ಬಳಕೆಯಾದಲ್ಲಿ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದೆ. 100-200ರೂ ಕೊಟ್ಟರೆ ಸಾಕು ಮಕ್ಕಳು ಪ್ರಚಾರಕ್ಕೆ ಬರುತ್ತಾರೆ ಎಂದು ಅಭ್ಯರ್ಥಿಗಳು , ಬೆಂಬಲಿಗರು ಮಕ್ಕಳನ್ನು ಪ್ರಚಾರಕ್ಕೆ ಬಳಸಿಕೊಳ್ತಾರೆ. ಬೇಸಿಗೆ ರಜೆ ಹಿನ್ನೆಲೆಯಲ್ಲಿ ಮಕ್ಕಳೂ ಸಹ ಸುಲಭದಲ್ಲಿ ಸಿಗುತ್ತಾರೆ.

ಕೇಂದ್ರ ಚುನಾವಣಾ ಆಯೋಗ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದು,ಮಕ್ಕಳನ್ನು ಪ್ರಚಾರ ಕಾರ್ಯಕ್ಕೆ ಬಳಸಿಕೊಳ್ಳದಂತೆ ಎಲ್ಲಾ ಪಕ್ಷಗಳಿಗೂ ಖಡಕ್ ವಾರ್ನಿಂಗ್ ಮಾಡಿದೆ.


ಮಕ್ಕಳನ್ನು ಚುನಾವಣಾ ಕಾರ್ಯಕ್ಕೆ ಬಳಸುವುದನ್ನು ತಡೆಯಬೇಕು ಎಂದು ಮಕ್ಕಳ ಆಯೋಗವು ಚುನಾವಣಾ ಆಯೋಗಕ್ಕೆ ಪತ್ರವೊಂದನ್ನು ಬರೆದಿದೆ. ಮಕ್ಕಳ ಕೈಯಲ್ಲಿ ಪಕ್ಷದ ಬಾವುಟ , ಬ್ಯಾನರ್, ಬ್ರೋಷರ್ ಹಿಡಿಸುವುದು, ಕರಪತ್ರ ಹಂಚಿಸುವ ಕಾರ್ಯ ಮಾಡಿದರೆ ಕಠಿಣ ಕ್ರಮ ಕೈಗೊಳ್ಳುವಂತೆ ಸ್ಪಷ್ಟವಾಗಿ ಸೂಚಿಸಿದೆ.ಇದನ್ನು ರಾಷ್ಟ್ರೀಯ ಮಕ್ಕಳ ಆಯೋಗದ ಅಧ್ಯಕ್ಷೆ ಕೃಪಾ ಆಳ್ವಾ ತಿಳಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಬಿಜೆಪಿ ಜನರ ಮೊದಲ ಆಯ್ಕೆ, ಕಾಂಗ್ರೆಸ್ ದೇಶದ ವಿಶ್ವಾಸ ಕಳೆದುಕೊಂಡಿದೆ: ಪ್ರಧಾನಿ ಮೋದಿ ವಾಗ್ದಾಳಿ

ಬಿಜೆಪಿ ಜನರ ಮೊದಲ ಆಯ್ಕೆ, ಕಾಂಗ್ರೆಸ್ ದೇಶದ ವಿಶ್ವಾಸ ಕಳೆದುಕೊಂಡಿದೆ: ಪ್ರಧಾನಿ...

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಅಟ್ಟಹಾಸ: ಕ್ಷುಲ್ಲಕ ಕಾರಣಕ್ಕೆ ಸಹಾಯಕ ಜೈಲರ್ ಮೇಲೆ ಹಲ್ಲೆ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಅಟ್ಟಹಾಸ: ಕ್ಷುಲ್ಲಕ ಕಾರಣಕ್ಕೆ ಸಹಾಯಕ ಜೈಲರ್...

ಬಿಗ್ ಬಾಸ್ ಕನ್ನಡ ಸೀಸನ್ 12: ಗಿಲ್ಲಿ–ಅಶ್ವಿನಿ ಮಧ್ಯೆ ಟೈಟ್ ಫೈಟ್, ಫೈನಲ್ ಗೆಲುವಿಗೆ ಕುತೂಹಲ

ಬಿಗ್ ಬಾಸ್ ಕನ್ನಡ ಸೀಸನ್ 12: ಗಿಲ್ಲಿ–ಅಶ್ವಿನಿ ಮಧ್ಯೆ ಟೈಟ್ ಫೈಟ್,...

ಕಿತ್ತಳೆ ಹಣ್ಣು ತಿಂದು ಸಿಪ್ಪೆ ಬೀಸಾಕೋ ಅಭ್ಯಾಸವಿದ್ರೆ ಈಗ್ಲೆ ಬಿಟ್ಟುಬಿಡಿ; ಇದರಲ್ಲೂ ಅಡಗಿದೆ ನಾನಾ ಲಾಭಗಳು!

ಕಿತ್ತಳೆ ಹಣ್ಣು ತಿಂದು ಸಿಪ್ಪೆ ಬೀಸಾಕೋ ಅಭ್ಯಾಸವಿದ್ರೆ ಈಗ್ಲೆ ಬಿಟ್ಟುಬಿಡಿ; ಇದರಲ್ಲೂ...