ನಿರಾಶೆ ಮೂಡಿಸಿದ ಭತ್ಯೆ ಭಾಗ್ಯ..!

Date:

ರಾಜ್ಯ ಸರ್ಕಾರ ಕೆಳ ಹಂತದ ಪೊಲೀಸ್ ಸಿಬ್ಬಂಧಿಗಳಿಗೆ ವೇತನ ಪರಿಷ್ಕಕರಣೆ ಮಾಡುವ ಬದಲಿಗೆ ಭತ್ಯೆ ಹೆಚ್ಚಳ ಮಾಡಿ ಕೈ ತೊಳೆದುಕೊಂಡು ಬಿಟ್ಟರೆ, ವೇತನ ಹೆಚ್ಚಳದ ನಿರೀಕ್ಷೆಯಲ್ಲಿದ್ದ ಪೊಲೀಸರಿಗೆ ಹಾಗೂ ಅವರ ಕುಟುಂಬಸ್ಥರಿಗೆ ಇನ್ನಿಲ್ಲದ ನಿರಾಶೆ ಮೂಡಿಸಿದ್ದಾರೆ..!
ಕಳೆದ ಶುಕ್ರವಾರದಂದು ಮುಖ್ಯ ಮಂತ್ರಿಗಳ ಗೃಹ ಕಛೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ.ಈ ಪರಮೇಶ್ವರ್ ಪೊಲೀಸರಿಗೆ ಭತ್ಯೆ ಹೆಚ್ಚಿಸುವುದಾಗಿ ತಿಳಿಸಿದ್ದರು. ಡಿಸೆಂಬರ್ 1 ರಿಂದ ಶೇ.90 ರಷ್ಟು ಭತ್ಯೆ ಹೆಚ್ಚಿಸುವುದಾಗಿ ಹೇಳಿಕೆ ನೀಡಿದ್ದರು. ಆದರೆ ವೇತನ ಹೆಚ್ಚಳದ ಕನಸು ಕಂಡಿದ್ದ ಪೊಲೀಸರು ಕೇವಲ 2000 ಭತ್ಯೆ ಹೆಚ್ಚಳದಿಂದ ನಿರಾಸೆ ಹೊಂದಿದ್ದಾರೆ. ಇನ್ನು ಕೇವಲ ಒಂದೇ ಇಲಾಖೆಗೆ ಶೇ.32 ರಷ್ಟು ವೇತನ ಹೆಚ್ಚಿಸಲು ಸಾಧ್ಯವಿಲ್ಲ ಎಂದು ತಿಳಿಸಿರುವ ಸರ್ಕಾರ ವೇತನ ಹೆಚ್ಚಳಕ್ಕೆ ನೀಡಿದ್ದ ಶಿಫಾರಸ್ಸು ಪರಿಗಣಿಸಿಲು ಅಸಾಧ್ಯವೆಂದು ಹೇಳಿದ್ದಾರೆ.

Like us on Facebook  The New India Times

POPULAR  STORIES :

ವಾಟ್ಸಾಪ್‍ನಿಂದ 10 ವರ್ಷದ ಲವ್ ಬ್ರೇಕಪ್..!

ಬಿಗ್‍ಬಾಸ್ ಸದಸ್ಯರ ಬಗ್ಗೆ ಜನ ಏನ್ ಹೇಳ್ತಾರೆ…?

ಕಿಚ್ಚ ಸುದೀಪ್‍ಗೆ ಕ್ಷಮೆಯಾಚಿಸಿದ ಹುಚ್ಚಾ ವೆಂಕಟ್..!

ಇನ್ಮೇಲೆ ಪೆಟ್ರೋಲ್ ಬಂಕ್‍ನಲ್ಲೂ ಹಣ ವಿತ್ ಡ್ರಾ ಮಾಡ್ಬೋದು.

ಹುಚ್ಚಾ ವೆಂಕಟ್ ಮೇಲೆ ಕಿಚ್ಚ ಸುದೀಪ್ ಗರಂ..!

30ನಿಮಿಷ ಕೋಕಾ ಕೋಲದಲ್ಲಿ ಹೊಸ 2000ರೂ ನೋಟನ್ನು ಮುಳುಗಿಸಿದರೆ ಏನಾಗುತ್ತೆ ಗೊತ್ತಾ.?

Share post:

Subscribe

spot_imgspot_img

Popular

More like this
Related

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ ಇತ್ತೀಚಿನ ದಿನಗಳಲ್ಲಿ ಮೌತ್‌ವಾಶ್...

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...