ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ರಚನೆಗೆ ಕೇಂದ್ರದ ಆದೇಶ…! ಕರ್ನಾಟಕದ ಸದಸ್ಯರೇ ಇಲ್ಲ…!

Date:

ಕರ್ನಾಟಕದ ವಿರೋಧ ಮತ್ತು ಆತಂಕವನ್ನು ಲೆಕ್ಕಿಸದೆ ಕೇಂದ್ರ ಸರ್ಕಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ರಚನೆಗೆ ಆದೇಶ ಹೊರಡಿಸಿದೆ. ಕರ್ನಾಟಕದ ಆಕ್ಷೇಪವನ್ನು ಲೆಕ್ಕಿಸದೇ ಈ ಆದೇಶ ಹೊರಡಿಸಲಾಗಿದೆ.
ಕರ್ನಾಟಕ ಇದುವರೆಗೆ ತನ್ನ ಪ್ರತಿನಿಧಿಯ ಹೆಸರನ್ನು ಕಳುಹಿಸಿಲ್ಲ ಎಂಬ ನೆಪವೊಡ್ಡಿ ತಾನೇ 8 ಮಂದಿ ಸದಸ್ಯರನ್ನೊಳಗೊಂಡ ಸಮಿತಿಯನ್ನು ರಚಿಸಿದೆ. ಕೇಂದ್ರೀಯ ಜಲ ಆಯೋಗದ ಮುಖ್ಯ ಇಂಜಿನಿಯರ್ ನವೀನ್ ಕುಮಾರ್ ಸಮಿತಿಯ ಅಧ್ಯಕ್ಷರಾಗಿದ್ದಾರೆ.


ಕೇರಳ , ತಮಿಳುನಾಡು ,‌ಪುದುಚರಿಯ ನೀರಾವರಿ ಮುಖ್ಯ ಇಂಜಿನಿಯರ್ ಗಳು, ಹವಮಾನ ಇಲಾಖೆಯ ವಿಜ್ಞಾನಿ ಡಾ. ಎ ಮಹಾಪಾತ್ರ ,ಕೇಂದ್ರಿಯ ಜಲ ಆಯೋಗದ ಕೊಯಮತ್ತೂರು ಸಿ. ಅಂಡ್ ಎಸ್ ಆರ್ ಓ‌ ಮುಖ್ಯ ಇಂಜಿನಿಯರ್ ಎನ್ ಎಂ ಕೃಷ್ಣನುಣ್ಣಿ ,‌ಕೇಂದ್ರ ಸರ್ಕಾರದ ತೋಟಗಾರಿಕೆ ಆಯುಕ್ತ ಹಾಗೂ ಕೇಂದ್ರಿಯ ಜಲ ಆಯೋಗದ ಮುಖ್ಯ ಇಂಜಿನಿಯರ್ ಎ.ಎಸ್ ಗೋಯಲ್ ನಿಯಂತ್ರಣ ಸಮಿತಿ ಸದಸ್ಯರಾಗಿದ್ದಾರೆ.‌

Share post:

Subscribe

spot_imgspot_img

Popular

More like this
Related

ಏಕ‌ಸದಸ್ಯ ಪೀಠದ ತೀರ್ಪು ರದ್ದು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಅನುಮತಿ

ಏಕ‌ಸದಸ್ಯ ಪೀಠದ ತೀರ್ಪು ರದ್ದು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಅನುಮತಿ ಬೆಂಗಳೂರು:...

ಲಷ್ಕರ್-ಎ-ತೈಬಾ ಸೇರ್ಪಡೆ ಸಂಚು ಪ್ರಕರಣ: ಶಿರಸಿಯ ಸಯ್ಯದ್ ಇದ್ರಿಸ್ ಗೆ 10 ವರ್ಷ ಶಿಕ್ಷೆ

ಲಷ್ಕರ್-ಎ-ತೈಬಾ ಸೇರ್ಪಡೆ ಸಂಚು ಪ್ರಕರಣ: ಶಿರಸಿಯ ಸಯ್ಯದ್ ಇದ್ರಿಸ್ ಗೆ 10...

ಸುದ್ದಿ ವಾಹಿನಿಗಳ ಟಿ ಆರ್ ಪಿ ಪಟ್ಟಿ ರಿಲೀಸ್ ಯಾವ ನ್ಯೂಸ್ ಚಾನೆಲ್ ನಂ1 !

ಕಳೆದ ವಾರದ ಕನ್ನಡ ಸುದ್ದಿ ವಾಹಿನಿಗಳ ಟಿ ಆರ್ ಪಿ ಪಟ್ಟಿ...

ಏರ್‌ಪೋರ್ಟ್‌ನಲ್ಲಿ ದಕ್ಷಿಣ ಕೊರಿಯಾ ಮಹಿಳೆಗೆ ಲೈಂಗಿಕ ಕಿರುಕುಳ: ಅಧಿಕಾರಿಯ ಬಂಧನ

ಏರ್‌ಪೋರ್ಟ್‌ನಲ್ಲಿ ದಕ್ಷಿಣ ಕೊರಿಯಾ ಮಹಿಳೆಗೆ ಲೈಂಗಿಕ ಕಿರುಕುಳ: ಅಧಿಕಾರಿಯ ಬಂಧನ ದೇವನಹಳ್ಳಿಬೆಂಗಳೂರು: ಕೆಂಪೇಗೌಡ...