ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ರಚನೆಗೆ ಕೇಂದ್ರದ ಆದೇಶ…! ಕರ್ನಾಟಕದ ಸದಸ್ಯರೇ ಇಲ್ಲ…!

Date:

ಕರ್ನಾಟಕದ ವಿರೋಧ ಮತ್ತು ಆತಂಕವನ್ನು ಲೆಕ್ಕಿಸದೆ ಕೇಂದ್ರ ಸರ್ಕಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ರಚನೆಗೆ ಆದೇಶ ಹೊರಡಿಸಿದೆ. ಕರ್ನಾಟಕದ ಆಕ್ಷೇಪವನ್ನು ಲೆಕ್ಕಿಸದೇ ಈ ಆದೇಶ ಹೊರಡಿಸಲಾಗಿದೆ.
ಕರ್ನಾಟಕ ಇದುವರೆಗೆ ತನ್ನ ಪ್ರತಿನಿಧಿಯ ಹೆಸರನ್ನು ಕಳುಹಿಸಿಲ್ಲ ಎಂಬ ನೆಪವೊಡ್ಡಿ ತಾನೇ 8 ಮಂದಿ ಸದಸ್ಯರನ್ನೊಳಗೊಂಡ ಸಮಿತಿಯನ್ನು ರಚಿಸಿದೆ. ಕೇಂದ್ರೀಯ ಜಲ ಆಯೋಗದ ಮುಖ್ಯ ಇಂಜಿನಿಯರ್ ನವೀನ್ ಕುಮಾರ್ ಸಮಿತಿಯ ಅಧ್ಯಕ್ಷರಾಗಿದ್ದಾರೆ.


ಕೇರಳ , ತಮಿಳುನಾಡು ,‌ಪುದುಚರಿಯ ನೀರಾವರಿ ಮುಖ್ಯ ಇಂಜಿನಿಯರ್ ಗಳು, ಹವಮಾನ ಇಲಾಖೆಯ ವಿಜ್ಞಾನಿ ಡಾ. ಎ ಮಹಾಪಾತ್ರ ,ಕೇಂದ್ರಿಯ ಜಲ ಆಯೋಗದ ಕೊಯಮತ್ತೂರು ಸಿ. ಅಂಡ್ ಎಸ್ ಆರ್ ಓ‌ ಮುಖ್ಯ ಇಂಜಿನಿಯರ್ ಎನ್ ಎಂ ಕೃಷ್ಣನುಣ್ಣಿ ,‌ಕೇಂದ್ರ ಸರ್ಕಾರದ ತೋಟಗಾರಿಕೆ ಆಯುಕ್ತ ಹಾಗೂ ಕೇಂದ್ರಿಯ ಜಲ ಆಯೋಗದ ಮುಖ್ಯ ಇಂಜಿನಿಯರ್ ಎ.ಎಸ್ ಗೋಯಲ್ ನಿಯಂತ್ರಣ ಸಮಿತಿ ಸದಸ್ಯರಾಗಿದ್ದಾರೆ.‌

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...