ಶಿವಣ್ಣ ಪಡೆಗೆ ಕೆಸಿಸಿ ಕಿರೀಟ

Date:

ಕರ್ನಾಟಕ ಚಲನಚಿತ್ರ ಕಪ್ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ ತಂಡದ ಪಾಲಾಗಿದೆ.
ನೆಲಮಂಗಲದಲ್ಲಿ ಬಳಿ ನಡೆದ ಕೆಸಿಸಿ ಕಪ್ ನಲ್ಲಿ ಶಿವಣ್ಣ ಪ್ರತಿನಿಧಿಸಿದ್ದ ಕ್ಯಾಮರಮನ್ ಕೃಷ್ಣ ನೇತೃತ್ವದ ವಿಜಯ ನಗರ ಪ್ಯಾಟ್ರಿಯಾಟ್ಸ್ ವಿಜಯಿಯಾಗಿದೆ.


ಪತ್ರಕರ್ತ ಸದಾಶಿವ ಶಣೈ ಅವರ ನೇತೃತ್ವದ ಒಡೆಯರ್ಸ್ ಚಾರ್ಜರ್ಸ್ ತಂಡವನ್ನು ಫೈನಲ್ ನಲ್ಲಿ ಮಣಿಸುವ ಮೂಲಕ‌ ಶಿವಣ್ಣ ಪ್ರತಿನಿಧಿಸಿದ್ದ ತಂಡ ಪ್ರಶಸ್ತಿ ತನ್ನದಾಗಿಸಿಕೊಂಡಿತು.


ಒಡೆಯರ್ಸ್ ತಂಡದ ವಿರುದ್ಧ ಶಿವಣ್ಣ ಅವರ ವಿಜಯ ನಗರ ಪ್ಯಾಟ್ರಿಯಾಟ್ಸ್ ತಂಡ ನಿಗಧಿತ 10ಓವರ್ ಗಳಲ್ಲಿ 7ವಿಕೆಟ್ ಕಳೆದುಕೊಂಡು 120 ರನ್ ಗಳಿಸಿತ್ತು. ಗುರಿ ಬೆನ್ನತ್ತಿದ ಒಡೆಯರ್ಸ್ ಕೇವಲ 112ರನ್ ಗಳಿಸಿ ಸೋಲೊಪ್ಪಿಕೊಂಡಿತು.

Share post:

Subscribe

spot_imgspot_img

Popular

More like this
Related

ಕಾಂಗ್ರೆಸ್​​ ಹಿರಿಯ ಶಾಸಕ ಹೆಚ್​.ವೈ. ಮೇಟಿ ಇನ್ನಿಲ್ಲ

ಕಾಂಗ್ರೆಸ್​​ ಹಿರಿಯ ಶಾಸಕ ಹೆಚ್​.ವೈ. ಮೇಟಿ ಇನ್ನಿಲ್ಲ ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್...

ವಿಜಯಪುರದಲ್ಲಿ ಮತ್ತೆ ಭೂಕಂಪನ; ಭೀತಿಯಲ್ಲಿ ಜನತೆ

ವಿಜಯಪುರದಲ್ಲಿ ಮತ್ತೆ ಭೂಕಂಪನ; ಭೀತಿಯಲ್ಲಿ ಜನತೆ ವಿಜಯಪುರ: ವಿಜಯಪುರ ನಗರದಲ್ಲಿ ಮತ್ತೊಮ್ಮೆ ಭೂಕಂಪನದ...

ಚಳಿಗಾಲದಲ್ಲಿ ಖರ್ಜೂರ ಸೇವಿಸುವುದರಿಂದ ಸಿಗುವ ಪ್ರಯೋಜನಗಳೇನು?

ಚಳಿಗಾಲದಲ್ಲಿ ಖರ್ಜೂರ ಸೇವಿಸುವುದರಿಂದ ಸಿಗುವ ಪ್ರಯೋಜನಗಳೇನು? ಚಳಿಗಾಲದಲ್ಲಿ ದೇಹವನ್ನು ಬೆಚ್ಚಗಿಡಲು ಮತ್ತು ಶಕ್ತಿಯುತವಾಗಿರಿಸಲು...

ಖಾನಾಪುರ ಆನೆಗಳ ಸಾವು: ತನಿಖೆಗೆ ಸಚಿವ ಈಶ್ವರ ಆದೇಶ

ಖಾನಾಪುರ ಆನೆಗಳ ಸಾವು: ತನಿಖೆಗೆ ಸಚಿವ ಈಶ್ವರ ಆದೇಶ ಬೆಳಗಾವಿ ಜಿಲ್ಲೆಯ ಖಾನಾಪುರ...