ಶಿವಣ್ಣ ಪಡೆಗೆ ಕೆಸಿಸಿ ಕಿರೀಟ

Date:

ಕರ್ನಾಟಕ ಚಲನಚಿತ್ರ ಕಪ್ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ ತಂಡದ ಪಾಲಾಗಿದೆ.
ನೆಲಮಂಗಲದಲ್ಲಿ ಬಳಿ ನಡೆದ ಕೆಸಿಸಿ ಕಪ್ ನಲ್ಲಿ ಶಿವಣ್ಣ ಪ್ರತಿನಿಧಿಸಿದ್ದ ಕ್ಯಾಮರಮನ್ ಕೃಷ್ಣ ನೇತೃತ್ವದ ವಿಜಯ ನಗರ ಪ್ಯಾಟ್ರಿಯಾಟ್ಸ್ ವಿಜಯಿಯಾಗಿದೆ.


ಪತ್ರಕರ್ತ ಸದಾಶಿವ ಶಣೈ ಅವರ ನೇತೃತ್ವದ ಒಡೆಯರ್ಸ್ ಚಾರ್ಜರ್ಸ್ ತಂಡವನ್ನು ಫೈನಲ್ ನಲ್ಲಿ ಮಣಿಸುವ ಮೂಲಕ‌ ಶಿವಣ್ಣ ಪ್ರತಿನಿಧಿಸಿದ್ದ ತಂಡ ಪ್ರಶಸ್ತಿ ತನ್ನದಾಗಿಸಿಕೊಂಡಿತು.


ಒಡೆಯರ್ಸ್ ತಂಡದ ವಿರುದ್ಧ ಶಿವಣ್ಣ ಅವರ ವಿಜಯ ನಗರ ಪ್ಯಾಟ್ರಿಯಾಟ್ಸ್ ತಂಡ ನಿಗಧಿತ 10ಓವರ್ ಗಳಲ್ಲಿ 7ವಿಕೆಟ್ ಕಳೆದುಕೊಂಡು 120 ರನ್ ಗಳಿಸಿತ್ತು. ಗುರಿ ಬೆನ್ನತ್ತಿದ ಒಡೆಯರ್ಸ್ ಕೇವಲ 112ರನ್ ಗಳಿಸಿ ಸೋಲೊಪ್ಪಿಕೊಂಡಿತು.

Share post:

Subscribe

spot_imgspot_img

Popular

More like this
Related

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ ಬೆಳಗಾವಿ: ಪ್ರತಿವರ್ಷದಂತೆ...

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...