ಚಿನ್ನಸ್ವಾಮಿಯಲ್ಲಿ ಸ್ಯಾಂಡಲ್ ವುಡ್ ಕಲರವ

Date:

ಕನ್ನಡ ಚಲನಚಿತ್ರ ಕಪ್ (ಕೆಸಿಸಿ) ಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಸಜ್ಜಾಗಿದೆ‌.‌
ನಾಳೆ ಮತ್ತು ನಾಡಿದ್ದು (ಸೆ.8 ಮತ್ತು ಸೆ. 9) ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸ್ಯಾಂಡಲ್ ವುಡ್ ಕ್ರಿಕೆಟ್ ಕಲರವ ಕಾಣಬಹುದಾಗಿದೆ.
ಈ ಬಾರಿ ಸಿನಿಮಾ ತಾರೆಯರ ಜೊತೆ ಅಂತರಾಷ್ಟ್ರೀಯ ಕ್ರಿಕೆಟಿಗರು ಸಹ ಆಗಲಿದ್ದಾರೆ.


ವಿಜಯ ನಗರ ಪೇಟ್ರಿಯಾಟ್ಸ್ ತಂಡದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಪ್ರಮುಖ ಸ್ಟಾರ್ ಆಟಗಾರ, ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಆ್ಯಡಂ ಗಿಲ್ ಕ್ರಿಸ್ಟ್ ಈ ತಂಡದಲ್ಲಿರುವ ಪ್ರಮುಖ ಅಂತರಾಷ್ಟ್ರೀಯ ಆಟಗಾರರು.

ಕಿಚ್ಚ ಸುದೀಪ್ ಸ್ಟಾರ್ ಆಟಗಾರರಾಗಿರುವ ಕದಂಬ ಲಯನ್ಸ್ ತಂಡದಲ್ಲಿ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಆಡಲಿದ್ದಾರೆ.

ಪವರ್ ಸ್ಟಾರ್ ಪುನೀತ್ ಅವರ ಗಂಗಾ ವಾರಿಯರ್ಸ್ ನಲ್ಲಿರುವ ಅಂತರಾಷ್ಟ್ರೀಯ ಕ್ರಿಕೆಟಿಗ ಲ್ಯಾನ್ಸ್ ಕ್ಲುಸ್ನೆರ್.

ಹೊಯ್ಸಳ ಈಗಲ್ಸ್ ತಂಡದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಮತ್ತು ಲ್ಯಾನ್ಸ್ ಕ್ಲುಸ್ನೆರ್ ಇದ್ದಾರೆ.

ರಾಕಿಂಗ್ ಸ್ಟಾರ್ ಯಶ್ ಅವರಿರುವ ರಾಷ್ಟ್ರಕೂಟ ಪ್ಯಾಂಥರ್ಸ್ ನಲ್ಲಿ ಇಂಗ್ಲೆಂಡ್ ಕ್ರಿಕೆಟಿಗ ಓವೈಸ್ ಶಾ ಹಾಗೂ ಗಣೇಶ್ ಆಡಲಿರುವ ಒಡೆಯರ್ ಚಾರ್ಜರ್ಸ್ ತಂಡದಲ್ಲಿ ಶ್ರೀಲಂಕಾದ ತಿಲಕರತ್ನೆ ದಿಲ್ಶಾನ್ ಆಗಲಿದ್ದಾರೆ.

Share post:

Subscribe

spot_imgspot_img

Popular

More like this
Related

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್ ಬಾಗಲಕೋಟೆ: ಮುಖ್ಯಮಂತ್ರಿ...

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ದಟ್ಟಣೆ

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ...

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ ಏನು..?

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ...

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ...