ಸಿದ್ದರಾಮಯ್ಯಗೆ ಸಚಿವ ಕೆ.ಸಿ.ನಾರಾಯಣಗೌಡ ತಿರುಗೇಟು

Date:

BJP ಸಚಿವರು ಸುಳ್ಳರು ಎಂಬ ಸಿದ್ದರಾಮಯ್ಯ ಹೇಳಿಕೆ ಸಚಿವ ಕೆ.ಸಿ.ನಾರಾಯಣಗೌಡ ತಿರುಗೇಟು ನೀಡಿದ್ದಾರೆ. ಕೆ.ಆರ್‌‌.ಪೇಟೆಯಲ್ಲಿ ಮಾತ್ನಾಡಿದ ಸಚಿವರು, ನಮಗೂ ಮಾತಾಡಲು ಬರುತ್ತೆ, ಆದ್ರೆ, ದೊಡ್ಡವರಿಗೆ ಟೀಕೆ, ಟಿಪ್ಪಣಿ ಮಾಡಲ್ಲ. ಅವರು ಒಂದು ಪಕ್ಷದಲ್ಲಿದ್ದಾರೆ, ವಿರೋಧ ಪಕ್ಷದ ನಾಯಕರಾಗಿದ್ದಾರೆ‌. ಮಾಜಿ ಸಿಎಂ ಸಿದ್ದರಾಮಯ್ಯ ಗೌರವದಿಂದ ನಡೆದುಕೊಳ್ಳಬೇಕು ಎಂದು ವಾಗ್ದಾಳಿ ನಡೆಸಿದ್ರು. ಅವರು ಲೆಟರ್ ಮೂಲಕ ಕೊಡಲಿ, ಸರ್ಕಾರ ಸಮಸ್ಯೆ ಬಗೆಹರಿಸುತ್ತೆ‌. ಮಂಡ್ಯದಲ್ಲಿ ಎರಡೂ ಶುಗರ್ ಫ್ಯಾಕ್ಟರಿ ಶುರು ಮಾಡಿದ್ದು ಬಿಜೆಪಿ. ಇವರ ಸರ್ಕಾರ ಇದ್ದಾಗ ಏಕೆ ಶುಗರ್ ಫ್ಯಾಕ್ಟರಿ ಶುರು ಮಾಡಿಲ್ಲ..? ಕಾಂಗ್ರೆಸ್-JDS ಕಾರ್ಖಾನೆಗಳನ್ನ ಮೂಲೆಗೆ ಹಾಕಿ ತುಕ್ಕು ಹಿಡಿಸಿದ್ರು. ಬಿಜೆಪಿ ಸರ್ಕಾರಕ್ಕೆ ಸಿದ್ದರಾಮಯ್ಯ ಶಹಬ್ಬಾಸ್ ಗಿರಿ ಕೊಡಬೇಕು. ಅದನ್ನು ಬಿಟ್ಟು ಅವರು ಸುಮ್ಮನೆ ಏನೇನೋ ಮಾತನಾಡಬಾರದು. ಕಾಂಗ್ರೆಸ್ ಅನ್ನದಾತರನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ. ನಮಗೆ ಕೆಲಸ ಮಾಡಬೇಕು ಎನ್ನುವ ಜವಾಬ್ದಾರಿ ಇದೆ. ಅವರಿಗೆ ಮಾತ್ನಾಡಲು ಜವಾಬ್ದಾರಿ ಇದೆ, ಅವರು ಮಾತನಾಡಲಿ ಎಂದು ಕಿಡಿಕಾರಿದ್ರು .

Share post:

Subscribe

spot_imgspot_img

Popular

More like this
Related

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್ ಬೆಂಗಳೂರು: ಮುಸ್ಲಿಮರ ಪರವಾದ...

ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ ಉದ್ದೇಶವಾಗಿತ್ತು: ಸಿಎಂ ಸಿದ್ದರಾಮಯ್ಯ

ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ...

ನಟ ಉಪೇಂದ್ರ ದಂಪತಿ ಫೋನ್ ಹ್ಯಾಕ್ ಮಾಡಿದ್ದ ಆರೋಪಿ ಬಂಧನ!

ನಟ ಉಪೇಂದ್ರ ದಂಪತಿ ಫೋನ್ ಹ್ಯಾಕ್ ಮಾಡಿದ್ದ ಆರೋಪಿ ಬಂಧನ! ಬೆಂಗಳೂರು: ರಿಯಲ್...

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ ಬೆಂಗಳೂರು: ರಾಜ್ಯದ...