ಆರ್.‌ವಿ.ದೇವರಾಜ್ ವರ್ಸಸ್ ಕೆಜಿಎಫ್ ಬಾಬು ಫೈಟ್

Date:

ಬೆಂಗಳೂರಿನ ಚಿಕ್ಕಪೇಟೆ ವಿಧಾನಸಭೆ ಕ್ಷೇತ್ರದ ಜಟಾಪಟಿ ನಡೆದಿದ್ದು, ಆರ್.‌ವಿ.ದೇವರಾಜ್ ವರ್ಸಸ್ ಕೆಜಿಎಫ್ ಬಾಬು ಫೈಟ್ ಇದೀಗ ಕೆಪಿಸಿಸಿ ಅಧ್ಯಕ್ಷರ ಅಂಗಳಕ್ಕೆ ಬಂದಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​ಗೆ ಆರ್ ವಿ ದೇವರಾಜ್ ದೂರು ನೀಡಿದ್ದು, ಕ್ಷೇತ್ರದಲ್ಲಿ ನಾನೇ ಅಭ್ಯರ್ಥಿ ಎಂದು ಓಡಾಡುತ್ತಿದ್ದಾನೆ. ಇದರಿಂದ ಕ್ಷೇತ್ರದಲ್ಲಿ ಗೊಂದಲ ಸೃಷ್ಟಿಯಾಗುತ್ತಿದ್ದು, ಅವರ ವಿರುದ್ಧ ಕ್ರಮ ತೆಗೆದುಕೊಳ್ಳಿ ಎಂದು ದೂರು ನೀಡಿದ್ಧಾರೆ. ಈ ಬಗ್ಗೆ ಡಿಕೆ ಶಿವಕುಮಾರ್​ ಪ್ರತಿಕ್ರಿಯಿಸಿ ಈಗಾಗಲೇ ನಾನು ಎಚ್ಚರಿಕೆ ಕೊಟ್ಟಿದ್ದೇನೆ. ಕರೆಸಿ ಮಾತಾಡುತ್ತೇನೆ , ನೀವು ನಿಮ್ಮ ಪಾಡಿಗೆ ನೀವು ಕೆಲಸ ಮಾಡಿ. ಆತನ ಬಗ್ಗೆ ತಲೆಕೆಡಿಸಿಕೊಳ್ಳ ಬೇಡಿ ಎಂದು ಹೇಳಿ ಕಳಿಸಿದ್ಧಾರೆ ಎಂದು ತಿಳಿದು ಬಂದಿದೆ.

Share post:

Subscribe

spot_imgspot_img

Popular

More like this
Related

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್ ಬಾಗಲಕೋಟೆ: ಮುಖ್ಯಮಂತ್ರಿ...

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ದಟ್ಟಣೆ

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ...

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ ಏನು..?

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ...

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ...