ಆರ್.‌ವಿ.ದೇವರಾಜ್ ವರ್ಸಸ್ ಕೆಜಿಎಫ್ ಬಾಬು ಫೈಟ್

Date:

ಬೆಂಗಳೂರಿನ ಚಿಕ್ಕಪೇಟೆ ವಿಧಾನಸಭೆ ಕ್ಷೇತ್ರದ ಜಟಾಪಟಿ ನಡೆದಿದ್ದು, ಆರ್.‌ವಿ.ದೇವರಾಜ್ ವರ್ಸಸ್ ಕೆಜಿಎಫ್ ಬಾಬು ಫೈಟ್ ಇದೀಗ ಕೆಪಿಸಿಸಿ ಅಧ್ಯಕ್ಷರ ಅಂಗಳಕ್ಕೆ ಬಂದಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​ಗೆ ಆರ್ ವಿ ದೇವರಾಜ್ ದೂರು ನೀಡಿದ್ದು, ಕ್ಷೇತ್ರದಲ್ಲಿ ನಾನೇ ಅಭ್ಯರ್ಥಿ ಎಂದು ಓಡಾಡುತ್ತಿದ್ದಾನೆ. ಇದರಿಂದ ಕ್ಷೇತ್ರದಲ್ಲಿ ಗೊಂದಲ ಸೃಷ್ಟಿಯಾಗುತ್ತಿದ್ದು, ಅವರ ವಿರುದ್ಧ ಕ್ರಮ ತೆಗೆದುಕೊಳ್ಳಿ ಎಂದು ದೂರು ನೀಡಿದ್ಧಾರೆ. ಈ ಬಗ್ಗೆ ಡಿಕೆ ಶಿವಕುಮಾರ್​ ಪ್ರತಿಕ್ರಿಯಿಸಿ ಈಗಾಗಲೇ ನಾನು ಎಚ್ಚರಿಕೆ ಕೊಟ್ಟಿದ್ದೇನೆ. ಕರೆಸಿ ಮಾತಾಡುತ್ತೇನೆ , ನೀವು ನಿಮ್ಮ ಪಾಡಿಗೆ ನೀವು ಕೆಲಸ ಮಾಡಿ. ಆತನ ಬಗ್ಗೆ ತಲೆಕೆಡಿಸಿಕೊಳ್ಳ ಬೇಡಿ ಎಂದು ಹೇಳಿ ಕಳಿಸಿದ್ಧಾರೆ ಎಂದು ತಿಳಿದು ಬಂದಿದೆ.

Share post:

Subscribe

spot_imgspot_img

Popular

More like this
Related

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು?

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು? ಸಾಮಾನ್ಯವಾಗಿ...

ಗುರು ರಾಘವೇಂದ್ರ ಸ್ವಾಮಿಗಳ ಆಲ್ಬಮ್ ಸಾಂಗ್ ” ರಾಯರ ದರ್ಶನ ” ದ ಟೀಸರ್ ಬಿಡುಗಡೆ

ಲಕ್ಷ್ಮೀ ಗಣೇಶ ಪ್ರೋಡಕ್ಷನ್ ಮತ್ತು ದಿ ನ್ಯೂ ಇಂಡಿಯನ್ ಟೈಮ್ಸ್ ಸಂಸ್ಥೆ...

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ ಧಾರವಾಡ:...