ನಟಿ ವಿಜಯಲಕ್ಷ್ಮಿ ಅನಾರೋಗ್ಯದ ವಿಷಯ ತಿಳಿದ ಕಿಚ್ಚ ಸುದೀಪ್ ರಿಂದ ಧನ ಸಹಾಯ..

Date:

ನಟಿ ವಿಜಯಲಕ್ಷ್ಮಿ ಅನಾರೋಗ್ಯದ ವಿಷಯ ತಿಳಿದ ಕಿಚ್ಚ ಸುದೀಪ್ ರಿಂದ ಧನ ಸಹಾಯ..

ನಟಿ ವಿಜಯ್ ಲಕ್ಷ್ಮೀ ಅವರ ಆರೋಗ್ಯ ಕೆಟ್ಟಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಗ್ಗೆ ಈ ಹಿಂದೆ ಸುದ್ದಿ ಪ್ರಸಾರವಾಗಿತ್ತು.. ಆಸ್ಪತ್ರೆಯ ವೆಚ್ಚ ಭರಿಸಲು ಸಾಧ್ಯವಾಗದ ಪರಿಸ್ಥಿತಿಯನ್ನ ತಲುಪಿದ್ದು ನೆರವಿನ ನಿರೀಕ್ಷೆಯಲ್ಲಿದೆ ವಿಜಯಲಕ್ಷ್ಮಿ ಅವರ ಕುಟುಂಬ..

ಈ ವಿಚಾರ ತಿಳಿಯುತ್ತಿದ್ದ ಹಾಗೆ ಚಲನಚಿತ್ರ ವಾಣಿಜ್ಯ ಮಂಡಳಿ ಸಹಾಯ ಹಸ್ತ ಚಾಚಿತ್ತು.. ಈಗ ಕಿಚ್ಚ ಸುದೀಪ್ ಕೂಡ ವಿಜಯ ಲಕ್ಷ್ಮೀ ಅವರಿಗೆ ಧನ ಸಹಾಯ ಮಾಡುವ ಮೂಲಕ ಮತ್ತೊಮ್ಮೆ ಮಾನವೀಯತೆ ಮೆರೆದಿದ್ದಾರೆ.. ಚಿತ್ರರಂಗದಲ್ಲಿ ಕಷ್ಟದಲ್ಲಿರುವವರಿಗೆ ಸಹಾಯ ಮಾಡುತ್ತ ಬಂದಿರುವ ಕಿಚ್ಚ ಸದ್ಯ ವಿಜಯ ಲಕ್ಷ್ಮಿ ಅವರ ಆಸ್ಪತ್ರೆ ಖರ್ಚಿಗಾಗಿ ಒಂದು ಲಕ್ಷ ನೀಡಿದ್ದಾರೆ

ಈ ವಿಚಾರವನ್ನ ವಾಣಿಜ್ಯ ಮಂಡಳಿಯ ಕಾರ್ಯದರ್ಶಿಗಳಾದ ಭಾ.ಮ ಹರೀಶ್ ತಿಳಿಸಿದ್ದಾರೆ.. ಜೊತೆಗೆ ಸುದೀಪ್ ಅವರ ಸಹಾಯಕ್ಕೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಪರವಾಗಿ ಧನ್ಯವಾದವನ್ನ ತಿಳಿಸಿದ್ದಾರೆ..

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ ಧಾರವಾಡ:...

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು!

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು! ದಾವಣಗೆರೆ: ಜಿಲ್ಲೆಯ ಜಗಳೂರು ತಾಲೂಕಿನ ಗೋಗುದ್ದು...

ಪ್ರತಿದಿನ ಮೊಸರು–ಸಕ್ಕರೆ ತಿನ್ನುತ್ತೀರಾ? ಹಾಗಾದ್ರೆ ಈ ಸ್ಟೋರಿ ನೋಡಿ

ಪ್ರತಿದಿನ ಮೊಸರು–ಸಕ್ಕರೆ ತಿನ್ನುತ್ತೀರಾ? ಹಾಗಾದ್ರೆ ಈ ಸ್ಟೋರಿ ನೋಡಿ ಯಾವುದೇ ಶುಭಕಾರ್ಯ ಆರಂಭಿಸುವ...