ಮಣ್ಣಿಂದ ಅನ್ನ ತೆಗೆಯೋ ರೈತ, ಅನ್ನ ತೆಗೆಯೋಕೆ ಹೋಗಿ ಮಣ್ಣು ಸೇರ್ತಿದ್ದಾನೆ..!

Date:

ಸಾಲಬಾಧೆ, ಬೆಳೆನಷ್ಟ, ಬೆಳೆಹಾನಿ ಹೀಗೆ ಬೆರೆಬೇರೆ ಕಾರಣಗಳಿಗೆ ನೊಂದು ಆತ್ಮಹತ್ಯೆಯ ದಾರಿ ಹಿಡೀತಿದ್ದಾನೆ..! ಸಾವು ಮಾತ್ರ ಅವರ ನೋವಿಗೆ ಪರಿಹಾರಾನಾ.? ಸರ್ಕಾರ ಸತ್ತವರಿಗೆ ಪರಿಹಾರ ಕೊಡೋ ಬದಲು, ಅವರು ಆತ್ಮಹತ್ಯೆ ಮಾಡಿಕೊಳ್ಳದ ಹಾಗೆ ಮಾಡೋದರ ಕಡೆಗೆ ಗಮನಹರಿಸಬೇಕಿದೆ..! ಪರಿಹಾರ ಅವರ ಕುಟುಂಬದ ಕಷ್ಟ ತೀರಿಸಬಹುದು ಆದ್ರೆ ಹೋದ ಜೀವವನ್ನು ಮರಳಿಸೋದಿಲ್ಲ..! ರೈತರ ಮನಃಪರಿವರ್ತನೆ ಮಾಡೋ ಕೆಲಸ ಆಗಬೇಕು..! ಈ ನಿಟ್ಟಿನಲ್ಲಿ ನಾವು ನೀವು ಏನು ಮಾಡಬೇಕು..? ಈ ವೀಡಿಯೋ ನೋಡಿ..! ಶೇರ್ ಮಾಡಿ… ರೈತರನ್ನು ಕಾಪಾಡಿ..!

Video :

 

Download Android App Now Click Here 

Like us on Facebook  The New India Times

www.facebook.com/thenewindiantimes

TNIT Whats App No : 97316 23333

Send Your Stories to : tnitkannada@gmail.com

POPULAR  STORIES :

ಎಂದೂ ತೆರಿಗೆ ಕಟ್ಟದ ಗಲ್ಫ್ ಪ್ರಜೆಗಳು ಇನ್ಮುಂದೆ ತೆರಿಗೆಕಟ್ಟಲೇ ಬೇಕು..!

ಶ್ರೀಲಂಕಾದಲ್ಲಿ ಭಾರತದ ಧ್ವಜ ಹಾರಿಸಿದ ಕನ್ನಡಿಗ ರಘು..!

ಸಿನಿಮಾಕಥೆಯಂತಿದ್ದರೂ ಇದು ಸಿನಿಮಾ ಸ್ಟೋರಿಯಲ್ಲ..! ಇದು ಇಂಡಿಯಾ, ಸ್ವೀಡನ್ ಲವ್ ಸ್ಟೋರಿ..!

ಇಲ್ಲಿ ಉಳಿದುಕೊಳ್ಳೋಕೆ ಬೇಕಾಗಿದ್ದನ್ನೆಲ್ಲಾ ಸರ್ಕಾರವೇ ಕೊಟ್ಟು, ಸಂಬಳವನ್ನೂ ನೀಡುತ್ತೆ..!

ಭಾರತದ ಅಗ್ರ ಸೆಲೆಬ್ರಿಟಿ ಯಾರು ಗೊತ್ತಾ..? ಟಾಪ್ 10 ಪಟ್ಟಿಯಲ್ಲಿದ್ದಾಳೆ ನಮ್ಮ ಕನ್ನಡತಿ..!

ಬಿಇಡ್ ಗೆ ಸೇರಿದ್ದು 12,800 ವಿದ್ಯಾರ್ಥಿಗಳು, ಪಾಸ್ ಆದವರು 20,000..! ಇದು ಡಾ. ಬಿ.ಆರ್ ಅಂಬೇಡ್ಕರ್ ಯೂನಿವರ್ಸಿಟಿಯ ಕರ್ಮಕಾಂಡ..!

ಈ ವ್ಯಕ್ತಿಗೆ ನಿದ್ದೆ ಮಾಡುವುದೇ ಮರೆತುಹೋಗಿದೆ..! 40 ವರ್ಷದಿಂದ ನಿದ್ದೆಯೇ ಮಾಡಿಲ್ವಂತೆ ಈ ಭೂಪ..!

Share post:

Subscribe

spot_imgspot_img

Popular

More like this
Related

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್ ಬಾಗಲಕೋಟೆ: ಮುಖ್ಯಮಂತ್ರಿ...

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ದಟ್ಟಣೆ

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ...

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ ಏನು..?

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ...

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ...